ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Trending
- ಮಂಗಳೂರು ; ಇನ್ಸ್ಟಗ್ರಾಮ್ ರೀಲ್ ಸ್ಟಾರ್ ನಾಗುರಿ ಆಶಾ ಹೃದಯಾಘಾತದಿಂದ ನಿಧನ.
- ಜನರಲ್ಲಿ ದೈರ್ಯ ಬೆಳೆಸಬೇಕಾದ ಸಂಘಟನೆಗಳು — ಭಯ ಹುಟ್ಟಿಸುವುದು ಎಷ್ಟು ಸರಿ? – ಪ್ರಶಾಂತ್ ಭಟ್ ಕಡಬ
- ಬಿಗ್ಬಾಸ್ ಸೀಸನ್–12 ರನ್ನರ್ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ರಾಜಮರ್ಯಾದೆ ಸ್ವಾಗತ
- ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಶ – ಫೆಬ್ರವರಿ 6ರಂದು
- ರಿಶೆಲ್ ಡಿಸೋಜ ಪ್ರಕರಣಕ್ಕೆ ನ್ಯಾಯ ಬೇಕು: ತನಿಖೆ ವಿಫಲವಾದರೆ ರಾಜ್ಯವ್ಯಾಪಿ ಹೋರಾಟ – ಅಲ್ವಿನ್ ಡಿಸೋಜ
- ತುಳು ಭಾಷೆಗೆ ಅಧಿಕೃತ ಸ್ಥಾನಮಾನ | ಆಂಧ್ರ ಮಾದರಿಯ ಅಧ್ಯಯನ
- ಎಂ.ಆರ್.ಪಿ.ಎಲ್. (MRPL) ಘಟಕದಲ್ಲಿ ಬೆಂಕಿ ಅವಘಡ
- ಮಂಗಳೂರು ನಗರದಲ್ಲಿ ರೈಲು ಓಡಾಟ–ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹತ್ವದ ಸಭೆ
