Tuesday, July 23, 2024
spot_img
More

    Latest Posts

    ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ. ಪಾಲ್ತಾಡಿ ರಾಮಕೃಷ್ಣ ಅಚಾರ್ ನಿಧನ

    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ( 7 ಮೇ 2024) ನಿಧನರಾಗಿದ್ದಾರೆ.
    ಅವರ ಅಂತ್ಯಕ್ರಿಯೆ ನಾಳೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಪುತ್ತೂರು ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಮಾಡಾವು ಸಮೀಪದ ಅವರ ಪಾಲ್ತಾಡಿ ಸ್ವಗೃಹದಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಬಳಗ ಮಾಹಿತಿ ನೀಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss