ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ
