ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.
Trending
- ಬೀದಿ ನಾಯಿಗಳ ಕಾಟ: ರಾಜ್ಯ ಸರ್ಕಾರಗಳು ಹೊಣೆಗಾರಿಕೆ ವಹಿಸಬೇಕು – ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ
- ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ
- ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಟೆಕ್ಕಿ ಶರ್ಮಿಳಾ ಹತ್ಯೆ: ಬೆಂಕಿ ಅವಘಡದ ಹಿಂದೆ ಭೀಕರ ಸತ್ಯ ಬಯಲು | 18 ವರ್ಷದ ಆರೋಪಿಯ ಬಂಧನ
- ಸುನಂದ ಕೋಟ್ಯಾನ್ ಅವರಿಗೆ ಕರುನಾಡ ಕಾಯಕ ಯೋಗಿ ರಾಜ್ಯ ಪ್ರಶಸ್ತಿ
- ಚಿಕ್ಕಮಗಳೂರು | ಹಣದಾಸೆಗೆ ಹೆತ್ತ ಮಗಳನ್ನೇ ದಂಧೆಗೆ ದೂಡಿದ ಪಾಪಿ ತಂದೆ – ಬೀರೂರಿನಲ್ಲಿ ಭಯಾನಕ ಪ್ರಕರಣ ಬಹಿರಂಗ
- ಕಲಾ ಪರ್ಬ” ಚಿತ್ರ–ಶಿಲ್ಪ–ಸಾಂಸ್ಕೃತಿಕ ಮೇಳವು ಜ.9ರಿಂದ 11ರವರೆಗೆ ಕದ್ರಿ ಪಾರ್ಕ್ನಲ್ಲಿ
- ಕಾರ್ಕಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿಯಾಗಿ ಬೆಳ್ಳಿಯಪ್ಪ ಕೆ. ಯು ನೇಮಕ
