ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 05-01-2025 * ರಂದು ರವಿವಾರ ಸಂಜೆ 3.30 ಗಂಟೆಗೆ ಸನ್ಮಾನ ಮಾಡಿ ಗೌರವಿಸುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಕುಂದಾಪುರ ತಾಲೂಕು ಘಟಕ ಮತ್ತು ವಿವಿಧ ಘಟಕಗಳ ಕಾರ್ಮಿಕ, ಮಹಿಳಾ, ಯುವ ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸರ್ವ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು
Trending
- ಕಾಪು: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ -ಭೀಕರ ಹತ್ಯೆ!
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
- ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ಕೈತಪ್ಪಿದ್ದು ರಾಜಕೀಯ ಲೆಕ್ಕಾಚಾರವೇ? ಸಿದ್ದರಾಮಯ್ಯ ಸುತ್ತ ತಿರುಗುತ್ತಿರುವ ಚರ್ಚೆಗಳ ವಿಶ್ಲೇಷಣೆ
