ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 05-01-2025 * ರಂದು ರವಿವಾರ ಸಂಜೆ 3.30 ಗಂಟೆಗೆ ಸನ್ಮಾನ ಮಾಡಿ ಗೌರವಿಸುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಕುಂದಾಪುರ ತಾಲೂಕು ಘಟಕ ಮತ್ತು ವಿವಿಧ ಘಟಕಗಳ ಕಾರ್ಮಿಕ, ಮಹಿಳಾ, ಯುವ ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸರ್ವ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು
Trending
- ಶ್ರೀ ಬಾರ್ಕೂರು ಮಹಾ ಸಂಸ್ಥಾನ ಭಾರ್ಗವ ಬೀಡು – ದ.ಕ. ಜಿಲ್ಲಾ ಮಹಾಮಂಡಲದ ಪದಗ್ರಹಣ ಸಮಾರಂಭ ಅ.19 ರಂದು
- ಧ್ವನಿ ಬೆಳಕು ಮಾಲಕರ ಸಂಘ – ಕಾವೂರ್ ವಲಯದ ನೂತನ ಪದಾಧಿಕಾರಿಗಳ ಆಯ್ಕೆ
- ದುಬೈನಲ್ಲಿ ‘ಗಮ್ಮತ್ ಕಲಾವಿದೆರ್’ ನಾಟಕ ತಂಡದ 14ನೇ ವಾರ್ಷಿಕೋತ್ಸವ – ‘ಪೋನಗ ಕೊನೊಪರಾ..?’ ನಾಟಕದ ಪ್ರಥಮ ಪ್ರದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ
- ಖಚಿತ ಮಾಹಿತಿ ಮೇರೆಗೆ ದಾಳಿ – ಮೂಡುಬಿದಿರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಭೇದಿಸಿದ ಪೊಲೀಸರು ನಾಲ್ವರು ಬಂಧನ | ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ
- ಕಾರ್ಕಳ ಮಾಜಿ ಶಾಸಕ, ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಆತ್ಮಹತ್ಯೆ
- “ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ
- ಬಂಟರ ಸಂಘ (ರಿ.) ಬಜಪೆ ವಲಯದ ಅಧ್ಯಕ್ಷರಾಗಿ ಶ್ರೀ ವೇಣುಗೋಪಾಲ್ ಶೆಟ್ಟಿ ಆಯ್ಕೆ
- ಕಂಬಳಕ್ಕೆ 2 ಕೋಟಿ ಅನುದಾನ ಮೀಸಲು : ಐಪಿಎಲ್ ಮಾದರಿಯಲ್ಲಿ ಕಂಬಳ ಆಯೋಜನೆ ಚಿಂತನೆ