ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿರುತ್ತಾರೆ, ಕಿರಣ್ ರವರು
ಎನ್ ಎಸ್ ಯು ಐ ತಾಲೂಕು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,2 ಬಾರಿ ಚುನಾಯಿತ ಜಿಲ್ಲಾ ಯುವ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿಯಾಗಿ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ (ರಿ.) ಮಂಗಳೂರು ಅಧ್ಯಕ್ಷರಾಗಿ , ಯುವ ಒಕ್ಕಲಿಗ ಸಂಘ ಸೇವೆ . ಮಂಗಳೂರಿನ ಅಧ್ಯಕ್ಷರಾಗಿ ಸಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ರವರನ್ನು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಕಮಾಡಿರುತ್ತಾರೆ.
Trending
- ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ
- ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ
- ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ – ಲೋಲಾಕ್ಷ
- ಕಿರಣಚಂದ್ರ ರೈ.ಬಿ. ಇವರಿಗೆ ಡಾಕ್ಟರೇಟ್ ಪದವಿ
- ತುಳುನಾಡ್ ಕಾನ್ಕ್ಲೇವ್ ಎಂಬ ತುಳುವಿನ ಅದ್ಭುತ ಕಾರ್ಯಕ್ರಮ
- ಮಂಗಳೂರು ಮತ್ತು ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ , ರಕ್ತದಾನ ಸಪ್ತಾಹ ಆಯೋಜನೆ
- ಎಪ್ರಿಲ್ 14, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ. ಬಿ.ಆರ್ . ಅಂಬೇಡ್ಕರ್ ಜಯಂತಿ
- ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್