Friday, July 26, 2024
spot_img
More

    Latest Posts

    ಫೆಬ್ರವರಿ 26, ಉಡುಪಿ ಜಿಲ್ಲೆ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸಭೆ ಮತ್ತು ಸೇರ್ಪಡೆ ಕಾರ್ಯಕ್ರಮ

    ಫೆಬ್ರವರಿ 26 :ಉಡುಪಿ ಉಡುಪಿ ಜಿಲ್ಲೆ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸಭೆ ಮತ್ತು ಸೇರ್ಪಡೆ ಕಾರ್ಯಕ್ರಮ

    ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಘಟಕಗಳ ಕಾರ್ಯಕರ್ತರ ಮತ್ತು ಪದಾಧಿಕಾರಿಗಳ ಸಭೆಯು ದಿನಾಂಕ 26-02-2024 ರಂದು ಸೋಮವಾರ ಮಧ್ಯಾಹ್ನ 3.00 ಘಂಟೆಗೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ದಲ್ಲಿ ಹಲವಾರು ಉಡುಪಿ ಜಿಲ್ಲೆಯ ಗಣ್ಯ ವ್ಯಕ್ತಿಗಳು, ಪ್ರಮುಖರು ಸೇರ್ಪಡೆಗೊಳ್ಳಲಿದ್ದಾರೆ.
    ಸರ್ವರೂ ಆಗಮಿಸುವಂತೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿಸೋಜ ರವರು ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss