ಮಂಗಳೂರು :- ಅಗ್ನಿ ಸುರಕ್ಷತಾ ಸೇವಾ ಸಪ್ತಾಹದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಸಭಾಂಗಣದಲ್ಲಿ ಬೆಂಕಿ ಅವಘಡದಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಮತ್ತು ಪ್ರಾತ್ಯಕ್ಷಿಕೆಯನ್ನು ಅಗ್ನಿಶಾಮಕ ಇಲಾಖೆ ವತಿಯಿಂದ ನೀಡಲಾಯಿತು. ಅಗ್ನಿ ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು ಮತ್ತು ಜಾಗೃತಿ ಮೂಡಿಸಲು ಕರ ಪತ್ರಗಳನ್ನು ಹಂಚಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜೆಸಿಂತಾ ಉಪಸ್ಥಿತರಿದ್ದರು.
Trending
- ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
- ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
- ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
- ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ
- ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ,ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ
- ತುಳು ನಾಟಕ ಕಾರ್ಯಗಾರ ಉದ್ಘಾಟನೆ, ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ