ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಥಟ್ಟನೆ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಮ್ಮ ವಿಭಿನ್ನ ಮಾತಿನ ಶೈಲಿ ಹಾಗೂ ಬೈಗುಳ ಮಿಶ್ರಿತ ಸಂಭಾಷಣೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದ ನಾಗುರಿ ಆಶಾ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಗಮನ ಸೆಳೆದಿದ್ದರು.
ಮಂಗಳವಾರ ರಾತ್ರಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ವಾಂತಿ ಉಂಟಾಗಿದ್ದು, ತಕ್ಷಣ ಚಿಕಿತ್ಸೆ ನೀಡಲು ಸಾಧ್ಯವಾಗುವ ಮುನ್ನವೇ ಬುಧವಾರ ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ನಾಗುರಿ ಆಶಾ ಅವರ ಅಕಾಲಿಕ ನಿಧನದಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಅಭಿಮಾನಿಗಳ ವಲಯದಲ್ಲಿ ತೀವ್ರ ದುಃಖ ಆವರಿಸಿದೆ. ಅವರು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು–ಮಿತ್ರರನ್ನು ಅಗಲಿದ್ದಾರೆ.
Trending
- ತಾಳಿಪಾಡಿ ರಾಜಕಾಲುವೆಗೆ ₹30 ಲಕ್ಷದ ತಡೆಗೋಡೆ ಕಾಮಗಾರಿಗೆ ಚಾಲನೆ , ಕೃತಕ ನೆರೆ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರಕ್ಕೆ ಕ್ರಮ : ವೇದವ್ಯಾಸ ಕಾಮತ್
- ಒಡ್ಡೂರು ಪಾರ್ಮ್ಸ್ನಲ್ಲಿ ಬಿಜೆಪಿ ಪ್ರಶಿಕ್ಷಣ ಮಹಾಭಿಯಾನಕ್ಕೆ ಚಾಲನೆ : ಕಾರ್ಯಕರ್ತರ ರೂಪುಗೊಳಿಸುವಲ್ಲಿ ಇಂತಹ ವರ್ಗಗಳ ಪಾತ್ರ ಮಹತ್ವದ್ದು : ಬ್ರಿಜೇಶ್ ಚೌಟ
- ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಪ್ರಶಿಕ್ಷಣ ಮಹಾಭಿಯಾನ ಸಮಾರೋಪ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ” — ನಳಿನ್ ಕುಮಾರ್ ಕಟೀಲ್
- ಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ
- ತುಳುನಾಡ ರಕ್ಷಣಾ ವೇದಿಕೆ ಕಚೇರಿಗೆ ಜೆಡಿಎಸ್ ಸುಳ್ಯ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಭೇಟಿ ಸಂಘಟನಾ ವಿಚಾರಗಳ ಕುರಿತು ಸಂವಾದ
- ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ : ಪೊಲೀಸರ ದಾಳಿ, ಇಬ್ಬರ ವಿರುದ್ಧ ಪ್ರಕರಣ
- ಚಾಮರಾಜನಗರದಲ್ಲಿ ಮನಕಲಕುವ ದುರಂತ ಮಲೆ ಮಾದೇಶ್ವರ ಬೆಟ್ಟದ ಸಮೀಪ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ನಿಧನ.
