ಮಂಗಳೂರು, ಮೇ 12(ಕ.ವಾ):- ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತಿಳಿಸುವುದೇನೆಂದರೆ, ಯಾರೋ ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಅಧಿಕಾರಿ/ಸಿಬ್ಬಂದಿಯವರಿಗೆ ತಾನು ಲೋಕಾಯುಕ್ತ ಅಧಿಕಾರಿ/ಸಿಬ್ಬಂದಿಯೆಂದು ಹೇಳಿ ಬೆದರಿಸಿ ಕೆಲಸ ಕಾರ್ಯಗಳನ್ನು ಅಸಮುಚಿತವಾಗಿ ಮಾಡಿಕೊಳ್ಳುತ್ತಿರುವುದು, ಅಧಿಕಾರಿಗಳನ್ನು ಬೆದರಿಸುವುದಾಗಿ ಮಾಹಿತಿ ಬಂದಿರುತ್ತದೆ. ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪೆÇಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ, ಪೆÇಲೀಸ್ ಉಪಾಧೀಕ್ಷಕರಗಳಾಗಿ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ, ಪೆÇಲೀಸ್ ನಿರೀಕ್ಷಕರುಗಳಾಗಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಇವರು ಕರ್ತವ್ಯ ನಿರ್ವಹಿಸಿರುತ್ತಾರೆ. ಈ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ವೆಬ್ಸೈಟ್ನಲ್ಲಿ ಪರೀಕ್ಷಿಸಬಹುದು. ಈ ಅಧಿಕಾರಿಗಳು ಅಲ್ಲದೇ ಬೇರೆ ಯಾವ ಅಧಿಕಾರಿಗಳು ಕೂಡ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ.
ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಬೆದರಿಸಿ ಕರೆ ಮಾಡಿದ್ದಲ್ಲಿ ಲೋಕಾಯುಕ್ತ ಅಧಿಕಾರಿಯವರಿಗೆ ಅಥವಾ ಕಛೇರಿಗೆ ಅಥವಾ ಹತ್ತಿರದ ಪೆÇಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು. ಮಂಗಳೂರು ಲೋಕಾಯುಕ್ತ ವಿಭಾಗದ ಪೆÇಲೀಸ್ ಅಧೀಕ್ಷಕರ ಮೊಬೈಲ್ ನಂಬರ್ 9364062517, ಕಚೇರಿ ದೂರವಾಣಿ ಸಂಖ್ಯೆ 08242950997 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ
Trending
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು
- ಸಂತ್ರಸ್ತ ಕುಲಾಲ ಕುಟುಂಬಕ್ಕೆ ನಿವೇಶನ ಸಹಿತ ‘ಕುಂಭ ಕುಟೀರ’ ಮನೆ ಹಸ್ತಾಂತರ,ಕರ್ನಾಟಕ ರಾಜ್ಯ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಮಾನವೀಯ ಸೇವೆಯ ಮಾದರಿ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಭೇಟಿ
