Sunday, September 8, 2024
spot_img
More

    Latest Posts

    ಅಡ್ಕ ಶ್ರೀ ಭಗವತಿ ಕ್ಷೇತ್ರ ಆಡಳಿತ ಮುಕ್ತೇಶ್ವರ ಬಾಲ ಕಾರ್ನಾವರು ರವರ ಭೇಟಿಯಾದ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರು

    ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಅಡ್ಕ ಶ್ರೀ ಭಗವತಿ ಕ್ಷೇತ್ರ ಆಡಳಿತ ಮುಕ್ತೇಶ್ವರರು ಬಾಲ ಕಾರ್ನಾವರು ರವರನ್ನು ಇಂದು ಮಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ ನೈತಿಕ ಸ್ಥೈರ್ಯವನ್ನು ತುಂಬಿ ಅದಷ್ಟು ಬೇಗ ಗುಣಮುಖರಾಗಲಿ ಎಂದು ಶುಭ ಹಾರೈಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss