Tuesday, September 17, 2024
spot_img
More

    Latest Posts

    ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ : ಎಸ್ ಅಂಗಾರ ನೇಮಕ

    ಬೆಂಗಳೂರು: ಸಿಎಂ ಬಿಎಸ್​ ಯಡಿಯೂರಪ್ಪ ನವರು ರಾಜ್ಯದ ಕೆಲ ಜಿಲ್ಲೆಗಳ ಉಸ್ತುವಾರಿ ಸಚಿವ ನೇಮಕ ಮಾಡಿ ಆದೇಶ ನೀಡಿದ್ದಾರೆ.

    ಬಂದರು ಮತ್ತು ಮೀನುಗಾರಿಕೆ ಸಚಿವ ಹಾಗೂ ಸುಳ್ಯದ ಶಾಸಕರಾದ ಎಸ್.ಅಂಗಾರರವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ವಹಿಸಿದ್ದು, ರಾಜ್ಯಪಾಲರು ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss