ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ನವರು ರಾಜ್ಯದ ಕೆಲ ಜಿಲ್ಲೆಗಳ ಉಸ್ತುವಾರಿ ಸಚಿವ ನೇಮಕ ಮಾಡಿ ಆದೇಶ ನೀಡಿದ್ದಾರೆ.
ಬಂದರು ಮತ್ತು ಮೀನುಗಾರಿಕೆ ಸಚಿವ ಹಾಗೂ ಸುಳ್ಯದ ಶಾಸಕರಾದ ಎಸ್.ಅಂಗಾರರವರಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನು ಮುಖ್ಯಮಂತ್ರಿಗಳು ವಹಿಸಿದ್ದು, ರಾಜ್ಯಪಾಲರು ಈ ಬಗ್ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ