Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ

    9 May 2025

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು

    9 May 2025

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025
    Facebook WhatsApp Telegram
    Trending
    • ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ
    • ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ತುಳುನಾಡ ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಯ ಮುಖಂಡರ ಸೇರ್ಪಡೆ

    ತುಳುನಾಡ ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಯ ಮುಖಂಡರ ಸೇರ್ಪಡೆ

    Tulunada SuryaBy Tulunada Surya17 March 2024Updated:11 November 2024 ಬ್ರೇಕಿಂಗ್ ನ್ಯೂಸ್ No Comments1 Min Read
    Share
    Facebook WhatsApp
    Share on:

    ತುಳುನಾಡು ರಕ್ಷಣಾ ವೇದಿಕೆ ಸಂಘಟನೆಗೆ ಹಲವಾರು ಕನ್ನಡಪರ ಸಂಘಟನೆಗಳಿಂದ ಸೇರ್ಪಡೆ

    ದಿನಾಂಕ 17.3 20 24ರಂದು ಮಧ್ಯಾಹ್ನ 3:00 ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಗೆ ಕನ್ನಡ ಪರ ಸಂಘಟನೆ ಮುಖಂಡರುಗಳಾದ ಕುಶಲ್ ಅಮೀನ್ ಜಯ ಪೂಜಾರಿ ರೋಷನ್ ಬಂಗೇರ , ಸುಲತಾ , ಲಲಿತಾ, ರವೀಜಾ, ಉಮಾವತಿ, ಸವಿತಾ ಮತ್ತಿತರ ಹಲವಾರು ಪ್ರಮುಖರು ಸಾರ್ವಜನಿಕರ ಮೇಲೆ ಬಾಷೆ ಹೇರಿಕೆ ಮತ್ತು ಕನ್ನಡ ಬೋರ್ಡ್ ಅಳವಡಿಸಲು ವ್ಯಾಪಾರಸ್ಥರ ಮೇಲೆ ಬಲವಂತದ ಒತ್ತಡ ಹೇರುತ್ತಿರುವ ಕ್ರಮವನ್ನು ವಿರೋಧಿಸಿ ತುಳುನಾಡು ರಕ್ಷಣಾ ವೇದಿಕೆಗೆ ಸೇರ್ಪಡೆ ಗೊಂಡರು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಸಂಘಟನೆಯ ಸಾಲು ಮತ್ತು ಹೂವನ್ನು ನೀಡಿ ಸಂಘಟನೆಗೆ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವೀಕ್ಷಕರಾದ ಫ್ರ್ಯಾಂಕಿ ಡಿ’ಸೋಜ , ಉಡುಪಿ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ , ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಜಯರಾಮ್ ಪೂಜಾರಿ, ಮಹಿಳಾ ಅಧ್ಯಕ್ಷರಾದ ಶೋಭಾ ಪಂಗಳಾ, ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರ , ಜಿಲ್ಲಾ ಜೊತೆ ಕಾರ್ಯದರ್ಶಿ ಸುಭಾಷ್ ಸುಧನ್ , ಸಾಮಾಜಿಕ ಜಾಲತಾಣ ಸಂಚಾಲಕರಾದ ರೋಷನ್ , ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಕಾಪು ಘಟಕ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಬ್ರಹ್ಮವರ ಘಟಕ ಅಧ್ಯಕ್ಷರಾದ ಸತೀಶ್ ಪೂಜಾರಿ, ಮಹಿಳಾ ಉಪಾಧ್ಯಕ್ಷರಾದ ಶಾಂಭವಿ, ಸಾಂಸ್ಕೃತಿಕ ಕಾರ್ಯದರ್ಶಿ, ವಿಜಯಲಕ್ಷ್ಮಿ ಸಂಘಟನೆ ಮುಖಂಡರುಗಳಾದ ಪ್ರೀತಂ , ಉಷಾ ಹೆಜಮಾಡಿ, ಸುನಂದ ಕೋಟ್ಯಾನ್, ಸುಲತಾ, ಸಂಗೀತ ಶೆಟ್ಟಿ, ಶ್ರೇಹಾ ಉಪಸ್ಥಿತರಿದ್ದರು.

    Share on:

    Keep Reading

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.