Sunday, September 8, 2024
spot_img
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ಉಡುಪಿ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ ರವರಿಗೆ ಸನ್ಮಾನ

    ಕಾಪು ತಾಲೂಕು ಪಂಚಾಯತ್ ವತಿಯಿಂದ ನಡೆಯುತ್ತಿರುವ ಉಸಿರುಗಾಗಿ ಹಸಿರು ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರರವರ ಸಹಕರ ಮತ್ತು ಬೆಂಬಲ ಗುರುತಿಸಿ ಕಾಪು ತಾಲೂಕು ತಹಸಿಲ್ದಾರ್ ರವರು ಹೂ ಹಣ್ಣು ಹಂಪಲುನೀಡಿ ಸನ್ಮಾನಿಸಿದರು

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss