Saturday, May 18, 2024
spot_img
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಗೌರವ ಅಧ್ಯಕ್ಷರಾಗಿ ಸುರೇಂದ್ರ ಪೂಜಾರಿ ಹಾವಂಜೆ ಆಯ್ಕೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಗೌರವ ಅಧ್ಯಕ್ಷರಾಗಿ ಸುರೇಂದ್ರ ಪೂಜಾರಿ ಹಾವಂಜೆ ಆಯ್ಕೆಯಾಗಿರುತ್ತಾರೆ. ಸುರೇಂದ್ರರವರು ಹಾವಂಜೆ ಗ್ರಾಮ ಪಂಚಾಯತ್ ಮಾಜಿ ಅದ್ಯಕ್ಷರಾಗಿದ್ದು . ರಾಜಕೀಯ , ದಾರ್ಮಿಕ ಕ್ಷೇತ್ರಗಳಲ್ಲಿ ಸೇವೆಸಲ್ಲಿಸಿರುತ್ತಾರೆ. ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಬ್ರಹ್ಮಾವರ ತಾಲೂಕು ಗೌರವ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಂದ್ರ ಪೂಜಾರಿ ಹಾವಂಜೆಯವರಿಗೆ ಶಾಲುಹಾಕಿ ಗೌರವಿಸಿದರು.
    ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಕೊಳಲಗಿರಿ, ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣಕುಮಾರ್,
    ಮಹಿಳಾ ಘಟಕ ಅಧ್ಯಕ್ಷೆ ಶೋಭಾ ಪಂಗಳಾ, ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ ,ಬ್ರಹ್ಮವರ ಘಟಕ ಅಧ್ಯಕ್ಷ ಸತೀಶ್ ಪೂಜಾರಿ, ಕಾಪು ಮಹಿಳಾದ್ಯಕ್ಷೆ ಅನುಸೂಯ ಶೆಟ್ಟಿ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಆಜರುದ್ದೀನ್ ಸುಬ್ರಹ್ಮಣ್ಯ ನಗರ,ಕೋಶಾಧಿಕಾರಿ ಸುನಂದ ಕೋಟ್ಯಾನ್, ಅವಿನಾಶ್ ಮಾಸ್ಟರ್, ಕುಶಲ್ ಅಮೀನ್, ರೋಶನ್ ಬಂಗೇರ, ಮಜೀದ್, ಗುಣವತಿ ,ಸುಕನ್ಯ , ಸಂಗೀತ ಶೆಟ್ಟಿ, ಜ್ಯೋತಿ, ಲಕ್ಷ್ಮಿ ಆದಿ ಉಡುಪಿ ,ವಿನೋದ , ಮಮತಾ, ಲಕ್ಷ್ಮಿ ಕಾಪು , ಪ್ರೀತಮ್, ಸುಲತ , ಗುಣಾಕರ ಹಾವಂಜೆ, ಯೋಗೀಶ್ ಗಾಣಿಗಾ ಸುಕೇಶ್ ಪಾಣ, ಮತ್ತಿತರರು ಉಪಸ್ಥಿತರಿದ್ದರು

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss