Sunday, September 8, 2024
spot_img
More

    Latest Posts

    ಧರ್ಮ ದೈವ ತುಳು ಚಲನಚಿತ್ರ ಪ್ರೇಮಿಯರ್ ಶೋ ಕಾರ್ಯಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಿಗೆ ಆಹ್ವಾನ

    ಧರ್ಮದೈವ ಚಲನಚಿತ್ರ ನಿರ್ಮಾಪಕ ರಾಕೇಶ್ ಶೆಟ್ಟಿ ಯವರು ಉಡುಪಿ ಸಿಟಿ ಸೆಂಟರ್ ಸಮೀಪದಲ್ಲಿರುವ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಕಚೇರಿಗೆ ಭೇಟಿ ನೀಡಿ ಧರ್ಮ ದೈವ ತುಳು ಚಲನಚಿತ್ರ ಪ್ರೇಮಿಯರ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಪದಾಧಿಕಾರಿಗಳಿಗೆ ಆಹ್ವಾನಿಸಿದರು. ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ, ಮಹಿಳಾ ಜಿಲ್ಲಾಧ್ಯಕ್ಷೆ ಶೋಭಾ ಪಂಗಳಾ, ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಉಮೇಶ್ ಶೆಟ್ಟಿ, ಬಾಣಬೆಟ್ಟು, ಬ್ರಹ್ಮಾವರ ತಾಲೂಕು ಅಧ್ಯಕ್ಷ ಸತೀಶ್ ಪೂಜಾರಿ ಕೀಳಂಜೆ, ಮಹಿಳಾ ಕೋಶಾಧಿಕಾರಿ ಸುನಂದ ಟೀಚರ್, ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ್ ಅಮೀನ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ, ಕಾರ್ಮಿಕ ಘಟಕ ಮುಖಂಡ ಅಬ್ದುಲ್ ಮಜಿದ್, ಮಹಿಳಾ ಮುಖಂಡರಾದ ಜ್ಯೋತಿ, ಲಕ್ಷ್ಮಿಬಾಯಿ ಮತ್ತಿತರ ಪದಾಧಿಕಾರಿಗಳು ಉಪಸಿತರಿದ್ದರು

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss