ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ನಿಧನರಾಗಿದ್ದಾರೆ ಅನ್ನೋ ಸುದ್ದಿ ಹಬ್ಬಿದೆ
ಹೌದು, ಭೂಗತ ಪಾತಕಿ ಮತ್ತು ದರೋಡೆಕೋರ ಛೋಟಾ ರಾಜನ್ ಶುಕ್ರವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸೇವೆಗಳ ಸಂಸ್ಥೆಯಲ್ಲಿ (ಏಮ್ಸ್) ಕೊರೊನಾ ವೈರಸ್ʼಗೆ ಬಲಿ ಸುಳ್ಳು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ ಅಂದ್ಹಾಗೆ, ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ʼನ್ನ ಏಪ್ರಿಲ್ 26ರಂದು ಏಮ್ಸ್ʼನಲ್ಲಿ ದಾಖಲಿಸಲಾಗಿತ್ತು.
2015ರಲ್ಲಿ ಇಂಡೋನೇಷ್ಯಾದಿಂದ ಬಂಧನಕ್ಕೊಳಗಾದ ನಂತ್ರ ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಆತನನ್ನ ಇರಿಸಲಾಗಿತ್ತು. ಸಧ್ಯ ಈ ಪಾತಕಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ ಅನ್ನೋ ಸುದ್ದಿ ಹಬ್ಬಿದೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸೇವೆಗಳ ಸಂಸ್ಥೆಯಲ್ಲಿ (ಏಮ್ಸ್) ಬದುಕಿದ್ದಾರೆ ಎಂದು ಸ್ಪಷ್ಟ ಪಡಿಸಿದರು
©2021 Tulunada Surya | Developed by CuriousLabs