ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಥಟ್ಟನೆ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಮ್ಮ ವಿಭಿನ್ನ ಮಾತಿನ ಶೈಲಿ ಹಾಗೂ ಬೈಗುಳ ಮಿಶ್ರಿತ ಸಂಭಾಷಣೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದ ನಾಗುರಿ ಆಶಾ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಗಮನ ಸೆಳೆದಿದ್ದರು.
ಮಂಗಳವಾರ ರಾತ್ರಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ವಾಂತಿ ಉಂಟಾಗಿದ್ದು, ತಕ್ಷಣ ಚಿಕಿತ್ಸೆ ನೀಡಲು ಸಾಧ್ಯವಾಗುವ ಮುನ್ನವೇ ಬುಧವಾರ ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ನಾಗುರಿ ಆಶಾ ಅವರ ಅಕಾಲಿಕ ನಿಧನದಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಅಭಿಮಾನಿಗಳ ವಲಯದಲ್ಲಿ ತೀವ್ರ ದುಃಖ ಆವರಿಸಿದೆ. ಅವರು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು–ಮಿತ್ರರನ್ನು ಅಗಲಿದ್ದಾರೆ.
Trending
- ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಿಂದ “ಹಲಸು–ಮಾವು ಮೇಳ” ಆಯೋಜನೆ
- ಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ.ಸಂಜೀವ ದಂಡಕೇರಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ
- ಭಟ್ಕಳ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು – ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ ಆಗ್ರಹ
- ಶಿರಾಲಿಯಲ್ಲಿ ಹೃದಯವಿದ್ರಾವಕ ಜಲ ದುರಂತ: ಒಂದೇ ಕುಟುಂಬದ 8 ಮಂದಿ ನೀರಿನಲ್ಲಿ ಕೊಚ್ಚಿ ಸಾವು
- ಸೂಟರ್ಪೇಟೆ-ಕನಕರಬೆಟ್ಟು ತಡೆಗೋಡೆ ಪುನರ್ನಿರ್ಮಾಣಕ್ಕೆ ಚಾಲನೆ, ₹20 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ
- 26ರಂದು ಬಟರ್ ಫ್ಲೈ ಚಂದ್ರನಗರದಲ್ಲಿ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ
- ಆಸ್ಪತ್ರೆಗೆ ತೆರಳುವ ಸಾರ್ವಜನಿಕರಿಗೆ ತೊಂದರೆ: ತುರ್ತು ಚಿಕಿತ್ಸಾ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ
- ಕ್ರಿಕೆಟ್ ಜೋಷ್… ತುಳು ನಾಡಿನ ಭಾವನೆ… “ಗಜಾನನ ಕ್ರಿಕೆಟರ್ಸ್” ಭರ್ಜರಿ ಎಂಟ್ರಿ!ಕರಾವಳಿಯ ಸಿನಿಪ್ರೇಮಿಗಳ ಬಹು ನಿರೀಕ್ಷಿತ ತುಳು ಚಲನಚಿತ್ರ
