Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಸುಹಾಸ್ ಶೆಟ್ಟಿ ಹತ್ಯೆಗೆ ಸಂಭಂದಿಸಿದಂತೆ 8 ಜನರ ಬಂಧನ

    ಸುಹಾಸ್ ಶೆಟ್ಟಿ ಹತ್ಯೆಗೆ ಸಂಭಂದಿಸಿದಂತೆ 8 ಜನರ ಬಂಧನ

    Tulunada SuryaBy Tulunada Surya3 May 2025Updated:4 May 2025 ಸುದ್ದಿ No Comments1 Min Read
    Share
    Facebook WhatsApp
    Share on:

    ಸುಹಾಸ್ ಶೆಟ್ಟಿ ಹತ್ಯೆಗೆ ಸಂಭಂದಿಸಿದಂತೆ ಮಂಗಳೂರು ಪೋಲಿಸರು 8 ಜನರನ್ನು ಬಂಧಿಸಿದ್ದಾರೆ.
    ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿದ್ದು ಒಟ್ಟು 8 ಜನರನ್ನು ಬಂಧಿಸಿದ್ದು ಇನ್ನೂ 2 ಜನರ ಬಂಧನವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಬಂಧಿತರನ್ನು ಮಂಗಳೂರು ಮೂಲದ ಅಬ್ದುಲ್ ಸಫ್ವಾನ್(29) ನಿಯಾಜ್(28), ಮೊಹಮ್ಮದ್ ಮುಝುಮಿಲ್(32), ಕಲಂದರ್ ಶಾಫಿ(31), ಮೊಹಮ್ಮದ್ ರಿಜ್ವಾನ್(28) ಆದಿಲ್ ಮೆಹರೂಫ್ ಚಿಕ್ಕಮಗಳೂರು ಮೂಲದ ರಂಜಿತ್(19) ನಾಗರಾಜ್(2೦) ಎಂದು ತಿಳಿದಿದೆ.

    ಆರು ಜನ ಸೇರಿ ಸುಹಾಸ್ ಶೆಟ್ಟಿ ಮೇಲೆ ಹತ್ಯೆನಡೆಸಿದ್ದು ಪ್ರಮುಖ ಆರೋಪಿ ಸಫ್ವಾನ್ ಎಂದು ಗುರುತಿಸಲಾಗಿದೆ. ಸಫ್ವಾನ್ ಮೇಲೆ 2023 ರ ಮೇಲೆ ಮಾರಣಾಂತಿಕ ಹಲ್ಲೆಯಾಗುತ್ತದೆ

    ಪ್ರಶಾಂತ್ ,ಧನರಾಜ್ ಸುಹಾಸ್ ಶೆಟ್ಟಿ ಸ್ನೇಹಿತ ರಾಗಿದ್ದು ಸಫ್ವಾನ್ ಗೆ ಸುಹಾಸ್ ಕೊಲೆ ಮಾಡುವ ಆತಂಕ ಇತ್ತು ಎಂದು ತಿಳಿದಿದೆ. ಈ ಹಿನ್ನಲೆ ಸುಹಾಸ್ ನ್ನು ಕೊಲೆ ಮಾಡಲು ತೀರ್ಮಾನ ಮಾಡಲಾಗಿದ್ದು ಫಾಝೀಲ್ ನ ತಮ್ಮನನ್ನು ಸಂಪರ್ಕಿಸಿ ಕೊಲೆ ಮಾಡೋಕೆ ತೀರ್ಮಾನ ಮಾಡುತ್ತಾರೆ.ಸುಹಾಸ್ ಕೊಲೆ ಗೆ ಐದು ಲಕ್ಷ ರೂಪಾಯಿ ಆದಿಲ್ ಸಫ್ವಾನ್ ತಂಡಕ್ಕೆ ನೀಡಿದ್ದು ನಿಯಾಜ್ ನ ಇಬ್ಬರು ಸ್ನೇಹಿತರು ನಾಗಾರಾಜ್,ಮತ್ತು ರಂಜಿನ್ ನ್ನು ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳಿಂದ ವಾಸ ಮಾಡುತ್ತಿದ್ದು ಮೇ ೧ ರಂದು ಸುಹಾಸ್ ಚಲನವಲನಗಳನ್ನು ಗಮನಿಸಿ ಕೊಲೆ ಮಾಡಿದ್ದಾರೆ ಎಂದು ನಗರ ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.

    Share on:

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.