- ಮಂಗಳೂರು: ದ.ಕ. ಜಿಲ್ಲೆಯಲ್ಲಿ ಜೂನ್.23ರಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆದಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ತೆರೆಯಲು ಅವಕಾಶ ನೀಡಲಾಗಿದೆ ಎಂದರು.ಇನ್ನು ಜಿಲ್ಲೆಯಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಲು ರಾಜ್ಯ ಸರಕಾರ ಅವಕಾಶ ನೀಡಿದೆ ಎಂದು ತಿಳಿಸಿದ್ದಾರೆ.
©2021 Tulunada Surya | Developed by CuriousLabs