Tuesday, May 30, 2023

ಐಕಳ ಹರೀಶ್ ಶೆಟ್ಟಿ ಯವರ ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ ಹರ್ಷ ವ್ಯಕ್ತ ಪಡಿಸಿದ ಪುಣೆಯ ಉದ್ಯಮಿ ಕೆ.ಕೆ. ಶೆಟ್ಟಿ

ಕುಂಬ್ಳೆ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಶಬ್ರಿ ಇಂಡಸ್ಟ್ರಿಯಲ್ ಕೇಟರಿಂಗ್ ಅಹಮದ್ ನಗರ, ಮುಂಬೈ ಇದರ ಅಧ್ಯಕ್ಷರಾದ ಶ್ರೀ ಕೆ ಕೆ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ...
More

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    ಕರ್ನಾಟಕ ವಿಧಾನಸಭಾ ಚುನಾವಣೆ: ಈವರೆಗೆ ಜಪ್ತಿಯಾದ ಹಣ, ದಾಖಲಾದ ದೂರು ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಅಕ್ರಮ ತಡೆಗೆ ಚುನಾವಣಾ ಆಯೋಗವು ಹದ್ದಿನ ಕಣ್ಣು ನೆಟ್ಟಿದೆ. ಈವರೆಗೆ 39.38 ಕೋಟಿಯನ್ನು ಸೀಜ್ ಮಾಡಲಾಗಿದ್ದು, ಸಾರ್ವಜನಿಕರಿಂದ 958 ದೂರು ಸ್ವೀಕರಿಸಲಾಗಿದೆ.ಈ ಬಗ್ಗೆ ಕರ್ನಾಟಕ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆಯನ್ನು ಮಾಡಲಾಗಿದೆ. ನೀತಿ ಸಂಹಿತೆ ಘೋಷಣೆಯ ಬಳಿಕ 2,040 ಪ್ಲೈಯಿಂಗ್ ಸ್ಕಾಡ್ ಹಾಗೂ 2,605 ಸರ್ವೀವಲೆನ್ಸ್ ಟೀಮ್ ಕಾರ್ಯನಿರ್ವಹಿಸುತ್ತಿದೆ. 29,828 ಗೋಡೆ ಬರಹ, 37,955 ಪೋಸ್ಟರ್, 14,413 ಬ್ಯಾನರ್ ಮತ್ತು 16,290 ಇತರೆ ಖಾಸಗಿ ಆಸ್ತಿಗಳ ಮೇಲಿನ ಜನಪ್ರತಿನಿಧಿಗಳ ಮಾಹಿತಿ ತೆಗೆದು ಹಾಕಲಾಗಿದೆ. ನೀತಿ ಸಂಹಿತೆ ಮೀರಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲ್ಪ ಕಾರಣ 73 ಪ್ರಕರಣ ಸೇರಿದಂತೆ ಈವರೆಗೆ 1,981 ಕೇಸ್ ಚುನಾವಣೆ ಘೋಷಣೆಯ ನಂತ್ರ ದಾಖಲಿಸಲಾಗಿದೆ ಎಂದು ತಿಳಿಸಿದೆ.

    ಸ್ಥಿರ ಕಣ್ಗಾವಲು ಪಡೆ, ಪ್ಲೈಯಿಂಗ್ ಸ್ಕ್ವಾಡ್, ಎಸ್‌ಎಸ್ ಟಿ ಹಾಗೂ ಪೊಲೀಸ್ ಇಲಾಖೆಯ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಂದ 7,07,79,207 ಹಣ ಸೀಜ್ ಮಾಡಲಾಗಿದೆ. 1,156.11 ಲೀಟರ್ ನ ಸುಮಾರು 5,80,007 ಮೌಲ್ಯದ್ದು ವಶಪಡಿಸಿಕೊಳ್ಳಲಾಗಿದೆ. 39.25 ಕೆಜಿಯ 21,76,950 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ರೂ.9,58,68,772 ಮೌಲ್ಯದ ಬಟ್ಟೆ ಸೇರಿದಂತೆ 172 ಎಫ್‌ಐಆರ್ ದಾಖಲಿಸಲಾಗಿದೆ. ಆದಾಯ ತೆರಿಗೆ ಇಲಾಖೆಯಿಂದ 3,90,00,000 ರಷ್ಟು ವಶಪಡಿಸಿಕೊಂಡಿದೆ. ಒಟ್ಟಾರೆ ಹಣ, ವಸ್ತು, ಮಧ್ಯ, ಮಾಧಕ ವಸ್ತು ಸೇರಿದಂತೆ ಒಟ್ಟು ರೂ.93,38,44,847 ದಷ್ಟು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.

    ಎಸ್ ಎಸ್ ಟಿ ತಂಡದಿಂದ ರೂ.1,93,00,00 ಹಣವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸೀಜ್ ಮಾಡಿದೆ. ಬೆಂಗಳೂರಿನ ಚಿಕ್ಕಪೇಟೆಯಲ್ಲಿ 30 ಲಕ್ಷ, ಕಲಬುರ್ಗಿ ನಗರದಲ್ಲಿ 1 ಕೋಟಿಯನ್ನು ದಿನಾಂಕ 31-03-2023ರವರೆಗೆ ಜಪ್ತಿ ಮಾಡಲಾಗಿದೆ ಎಂದು ಹೇಳಿದೆ.

    ಸಾರ್ವಜನಿಕರಿಂದ ಬಂದಂತ 918 ದೂರುಗಳನ್ನು ಹೆಲ್ಪ್ ಲೈನ್ ಮೂಲಕ ಸ್ವೀಕರಿಸಲಾಗಿದೆ. 893 ಮಂದಿ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದರೇ, 3 ಫೀಡ್ ಬ್ಯಾಕ್ ಕಾಲ್ ಗಳಾಗಿದ್ದಾವೆ. 6 ಮಂದಿ ಸಲಹೆ ನೀಡಿದ್ದಾರೆ. 16 ಕಂಪ್ಲೇಂಡ್ ದಾಖಲಿಸಲಾಗಿದೆ. ಬಂದ 918 ಕರೆಗಳನ್ನು ಪರಿಶೀಲಿಸಿ ಕ್ರಮವಹಿಸಲಾಗಿದೆ. ಎನ್ ಜಿ ಆರ್ ಎಸ್ ಮೂಲಕ 958 ದೂರುಗಳು ಬಂದಿವೆ. 572 ದೂರು ಬಗೆ ಹರಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

    cVIGIL ಆಪ್ ಮೂಲಕ 266 ದೂರುಗಳು ದಾಖಲಾಗಿದ್ದಾವೆ. ಹೀಗೆ ದಾಖಲಿಸಲಾದಂತ ದೂರುಗಳಲ್ಲಿ ಬಹುತೇಕ ಅನುಮತಿ ಪಡೆಯದೇ ಹಾಕಿದಂತ ಪೋಸ್ಟರ್, ಬ್ಯಾನರ್ ಗ 97 ದೂರು. ಹಣ ಹಂಚಿಕೆ ಬಗ್ಗೆ 8, ಪೇಯ್ಡ್ ನ್ಯೂಸ್ ಬಗ್ಗೆ 03, ಗಿಫ್ಟ್ ಹಂಚಿಕೆ, ಕೂಪನ್ ಹಂಚಿಕೆ ಬಗ್ಗೆ 08, ಮಧ್ಯ ಹಂಚಿಕೆ ಬಗ್ಗೆ 05, ಆಸ್ತಿ ಹಂಚಿಕೆ 05, ಅನುಮತಿ ಪಡೆಯದೇ ವಾಹನ ಬಳಕೆ 08 ದೂರು ಬಂದಿವೆ. 238 ದೂರುಗಳ ಬಗ್ಗೆ ಕ್ರಮ ವಹಿಸಲಾಗಿದೆ ಎಂದಿದೆ.

    ಮಾಧ್ಯಮಗಳಿಗೆ ಸಂಬಂಧಿಸಿದಂತೆ ಇ-ಮೇಲ್ ಹಾಗೂ ಪತ್ರಗಳ ಮೂಲಕ 38 ದೂರುಗಳು ಬಂದಿವೆ. ನ್ಯೂಸ್ ಪೇಪರ್ ಗೆ ಸಂಬಂಧಪಟ್ಟಂತೆ 04, ಟಿವಿ ಚಾನಲ್ 12, ಸೋಷಿಯಲ್ ಮೀಡಿಯಾ 19 ಸೇದಿದಂತೆ 73 ದೂರುಗಳು ಬಂದಿವೆ. 62 ದೂರುಗಳನ್ನು ಪರಿಶೀಲಿಸಿ ಕ್ರಮವಹಿಸಲಾಗಿದೆ ಎಂದು ಹೇಳಿದೆ.

    ಸುವಿಧದ ಮೂಲಕ 321 ಅರ್ಜಿಗಳು ಬಂದಿದ್ದಾವೆ. 120 ಅರ್ಜಿಗಳಿಗೆ ಒಪ್ಪಿಗೆ ನೀಡಲಾಗಿದೆ. 97 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 89 ಅರ್ಜಿಗಳ ಬಗ್ಗೆ ಪ್ರೊಸೆಸಿಂಗ್ ಹಂತದಲ್ಲಿವೆ. 15 ಅರ್ಜಿಗಳನ್ನು ಸಮಯಕ್ಕೆ ಸರಿಯಾಗಿ ಕ್ರಮ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    Don't Miss

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ; ಗಂಭೀರ ಗಾಯಗೊಂಡಿದ್ದ KSRTC ಬಸ್ ಚಾಲಕ ಸಾವು

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೇ.18ರಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ...

    BREAKING NEWS: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಸರ್ವಾನುಮತದಿಂದ ಆಯ್ಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆ ನೂತನ ಸಭಾಧ್ಯಕ್ಷರು ಯಾರು ಆಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ. ಇಂದು...

    ಖ್ಯಾತ ನಟ ನಿತೇಶ್ ಪಾಂಡೆ ಹೃದಯಾಘಾತದಿಂದ ನಿಧನ

    ಮುಂಬೈ: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ: ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕೂರ್ಮಾರಾವ್...

    ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

    ಮಂಗಳೂರು: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...