Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರು: 24 ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್ ಪಂದ್ಯಾಟ

    ಮಂಗಳೂರು: 24 ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್ ಪಂದ್ಯಾಟ

    Tulunada SuryaBy Tulunada Surya6 May 2025Updated:8 May 2025 ಕ್ರೀಡೆ No Comments1 Min Read
    Share
    Facebook WhatsApp
    Share on:

    ಮಂಗಳೂರು: ಕರ್ನಾಟಕ ವುಶು ಅಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ವುಶು ಅಸೋಸಿಯೇಶನ್ ವತಿಯಿಂದ ಮಂಗಳೂರಿನ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 24 ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್ ಪಂದ್ಯಾಟದಲ್ಲಿ ಮಂಗಳೂರಿಗೆ ಒಟ್ಟು ೩೬ ಪದಕಗಳು ಲಭಿಸಿವೆ.

    ವಿವಿಧ ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ 9 ಮಂದಿ ಚಿನ್ನ, 10 ಮಂದಿ ಬೆಳ್ಳಿ ಮತ್ತು 12 ಮಂದಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಏ.27 ರಿಂದ ನಾಲ್ಕು ದಿನಗಳ ಕಾಲ ನಡೆದ ಈ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 600 ಮಂದಿ ವುಶು ಕ್ರೀಡಾಪಟುಗಳು, ತರಬೇತಿದಾರರು, ನಿರ್ಣಾಯಕರು ಭಾಗವಹಿಸಿದ್ದರು. ಜಿಲ್ಲಾ ವುಶು ಕಾರ್ಯದರ್ಶಿ ಮತ್ತು ಇಮ್ಮೋರ್ಟಲ್ಸ್ ಮಾರ್ಷಲ್ ಆರ್ಟ್ಸ್ ಆಂಡ್ ಫಿಟ್ನೆಸ್ ಅಕಾಡೆಮಿಯ ಸಂಸ್ಥಾಪಕ ರೋಹನ್ ಎಸ್ ಅವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಇದೊಂದು ಉತ್ತಮ ವೇದಿಕೆಯಾಗಿತ್ತು.

    ಕ್ರೀಡಾಕೂಟದಲ್ಲಿ ಮಂಗಳೂರಿನ ಇಮ್ಮೋರ್ಟಲ್ಸ್ ಮಾರ್ಷಲ್ ಆರ್ಟ್ಸ್ ಆಂಡ್ ಫಿಟ್ನೆಸ್ ಅಕಾಡೆಮಿಯ ಹಿಸ್ಸಾನ್, ಶಮಿಯುಲ್ಲಾ, ಸಾನ್ವಿ ಎಸ್, ಮಾನ್ವಿತಾ, ಧ್ರುವಿನ್, ಅರ್ನಾ ಎಚ್, ಪ್ರಥಮ್, ಪ್ರಜ್ವಲ್ ಮತ್ತು ಜಯಶ್ರೀ ಇವರು ಚಿನ್ನದ ಪದಕ ಪಡೆದುಕೊಂಡರು. ಅದ್ನಾನ್, ಹರ್ಷಿತ್, ಹಮ್ದಾನ್, ತನೂಫ್, ಕಶ್ವಿ, ಜುಮೈಲಾ, ದಿಯಾ, ಶಿಫಾ, ಹನೀನ್ ಮತ್ತು ಜಸ್ಲಿನ್ ಇವರುಗಳು ಬೆಳ್ಳಿ ಪದಕ ಪಡೆದುಕೊಂಡರು. ಭವ್ಯೇಶ್, ರಿಯಾನ್, ಅಫ್ಫಾನ್, ಮೋನಿಶ್, ಜೈದ್, ಹರ್ಷಲ್ ಎನ್, ಹರ್ಷಲ್ ಎ, ನಜ್ಮಿನ್, ಮಾಹೆರ್, ಆರವ್, ಶ್ರವಂತ್, ಸಾನ್ವಿ, ಕ್ಷಿತಿಜ್, ಜನಿತ್, ಯಶ್, ಪ್ರತೀಕ್ ಮತ್ತು ಸೇನಾನ್ ಇವರುಗಳು ಕಂಚಿನಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

    Share on:

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.