ಕುಂದಾಪುರ: ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆ ಎಂಬಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 26ರಂದು ನಡೆದಿದೆ. ಬನ್ನೇರಳಕಟ್ಟೆ ನಿವಾಸಿ ಕೃಷ್ಣ ಎಂಬವರ ಪುತ್ರಿ ಹದಿಮೂರು ವರ್ಷದ ಪ್ರಿಯಾ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಘಟನೆ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs