ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಇದರ ವತಿಯಿಂದ ಆಟಿ ಅಮವಾಸ್ಯೆ ಪ್ರಯುಕ್ತ ನಡೆಯುವ ಆಟಿದ ಕಷಾಯ ವಿತರಣಾ ಕಾರ್ಯಕ್ರಮ 17/07/2023 ಸೋಮವಾರ ಬೆಳಿಗ್ಗೆ 7:00 ಗಂಟೆಗೆ ಸರ್ವೀಸ್ ಬಸ್ ನಿಲ್ದಾಣದ ಹತ್ತಿರ (ಕ್ಲಾಕ್ ಟವರ್) ಸರ್ಕಲ್ ನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಹಾಗೂ ಜಿಲ್ಲಾದ್ಯಕ್ಷರಾದ ರೋಹಿತ್ ಕರಂಬಳ್ಳಿ ಯವರು ಉಪಸ್ಥಿತರಿರುತ್ತಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಅಜರುದ್ದೀನ್ ಸುಬ್ರಹ್ಮಣ್ಯ ನಗರ ತಿಳಿಸಿರುತ್ತಾರೆ.