Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    30 May 2025

    ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

    30 May 2025
    Facebook WhatsApp Telegram
    Trending
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
    • “ದ.ಕ. ಜಿಲ್ಲೆಯಲ್ಲಿ ಮೇ 27, 28ರಂದು ಅಂಗನವಾಡಿ, ಪಿಯು ಕಾಲೇಜುಗಳಿಗೆ ರಜೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಬಂಟ್ವಾಳ: KSRTC ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ವಿದ್ಯಾರ್ಥಿನಿಗೆ ಗಂಭೀರ ಗಾಯ

    ಬಂಟ್ವಾಳ: KSRTC ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ- ವಿದ್ಯಾರ್ಥಿನಿಗೆ ಗಂಭೀರ ಗಾಯ

    Tulunada SuryaBy Tulunada Surya10 January 2024Updated:11 November 2024 ತಂತ್ರಜ್ಞಾನ No Comments1 Min Read
    Share
    Facebook WhatsApp
    Share on:

    ಬಂಟ್ವಾಳ: ಸರಕಾರಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ವಿದ್ಯಾರ್ಥಿನಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಗಂಭೀರ ಗಾಯಗೊಂಡ ವಿದ್ಯಾರ್ಥಿ ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯ ಅವರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಸರಕಾರಿ ಬಸ್ ಇನ್ನೊಂದು ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಲಭಾಗದಲ್ಲಿ ಬಂದು ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ತಂದೆ ಗೋಪಾಲ ಸಪಲ್ಯ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

    Share on:

    Keep Reading

    ಚೆಂಡೆಯಲ್ಲಿ ಪುಳಿಂಚ ಪ್ರಶಸ್ತಿ ಪ್ರದಾನ – ಕೃತಿ ಬಿಡುಗಡೆ

    ಉಡುಪಿ : ಜೂನ್ 01 ರಿಂದ ಜುಲೈ 31 ರ ವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ

    ಕೋಳಿ ಫಾರಂ ಮೇಲೆ ಇಡಿ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.