Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೃಷ್ಣ ಕುಮಾರ್ , ಪ್ರಧಾನ ಕಾರ್ಯದರ್ಶಿಯಾಗಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೃಷ್ಣ ಕುಮಾರ್ , ಪ್ರಧಾನ ಕಾರ್ಯದರ್ಶಿಯಾಗಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ

    Tulunada SuryaBy Tulunada Surya27 February 2024Updated:11 November 2024 ಬ್ರೇಕಿಂಗ್ ನ್ಯೂಸ್ No Comments2 Mins Read
    Share
    Facebook WhatsApp
    Share on:

    ,

    ತುಳುನಾಡ ರಕ್ಷಣಾ ವೇದಿಕೆ
    ಉಡುಪಿ ಜಿಲ್ಲಾ ‌ಕಚೇರಿಯಲ್ಲಿ 26-02-2024 ಸೋಮವಾರ ಸಂಜೆ 3 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಸಭೆಯು ನಡೆಯಿತು
    .

    ಸಭೆಯ ಅಧ್ಯಕ್ಷತೆಯನ್ನು ಕೇಂದ್ರೀಯ ಮಂಡಳಿ ಅದ್ಯಕ್ಷ – ಸ್ಥಾಪಕರಾದ ಯೋಗಿಶ್ ಶೆಟ್ಟಿ ಜಪ್ಪು ಅವರು ವಹಿಸಿದ್ದರು ಕೇಂದ್ರೀಯ ಮಂಡಳಿ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ರವರು ಸಭೆಯ ಪ್ರಾಸ್ತವಿಕ ಭಾಷಣಗೈದರು. ಬಳಿಕ ನೂತನ ಉಡುಪಿ ಜಿಲ್ಲಾ ಘಟಕದ ಸಮಿತಿ ರಚನೆ ಮಾಡಲಾಯಿತು.

    ಸಭೆಯಲ್ಲಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೃಷ್ಣ ಕುಮಾರ್ ರವರನ್ನು ಆಯ್ಕೆ ಮಾಡಲಾಯಿತು.
    ಗೌರವ ಸಲಹೆಗಾರರಾಗಿ ರವಿ ಅಚಾರ್ಯ, ಮತ್ತು
    ಸುಧಾಕರ ಅಮೀನ್

    ಉಪಾಧ್ಯಕ್ಷರುಗಳಾಗಿ ಜಯ ಪೂಜಾರಿ ಮತ್ತು ಉಮೇಶ್ ಶೆಟ್ಟಿ,

    ಪ್ರಧಾನ ಕಾರ್ಯದರ್ಶಿಯಾಗಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ,
    ಜೊತೆ ಕಾರ್ಯದರ್ಶಿಯಾಗಿ ಸುಭಾಷ್ ಸುದನ್,

    ಸಾಮಾಜಿಕ ಜಾಲತಾಣ ಸಂಚಾಲಕ ರಾಗಿ ರೋಶನ್, ಮತ್ತು ಸಹ ಸಂಚಾಲಕರಾಗಿ ಸ್ವಸ್ತಿಕ್

    ಕ್ರೀಡಾ ಕಾರ್ಯದರ್ಶಿಯಾಗಿ ಅವಿನಾಶ್ ಸಂತೆಕಟ್ಟೆ ,

    ಅಟೋ ಘಟಕ ಅದ್ಯಕ್ಷರಾಗಿ ಅನಿಲ್ ಪೂಜಾರಿ

    ಬ್ರಹ್ಮವಾರ ಘಟಕ ಗೌರವಾದ್ಯಕ್ಷರಾಗಿ ಸದಾಶಿವ ಬ್ರಹ್ಮವಾರ, ಅದ್ಯಕ್ಷರಾದ ಸತೀಶ್ ಪೂಜಾರಿ ಕೀಳಂಜೆ,

    ಕಾಪು ಯುವ ಘಟಕ ಅದ್ಯಕ್ಷ ರಾಗಿ ಪ್ರಶಾಂತ್ ಕಟಪಾಡಿ,

    ಜಿಲ್ಲಾ ಕಾರ್ಯಕಾರಿ ಸದಸ್ಯ ಪಧಾದಿಕಾರಿ ಗಳಾಗಿ
    ವೇಣುಗೋಪಾಲ್ ,
    ರಾವುಲ್ ಪೂಜಾರಿ,
    ಪ್ರೀತಮ್,
    ದಿವ್ಯಾರಾಜ್ ಸಂತೆಕಟ್ಟೆ ,
    ಸ್ವಾಗತ್ ಕಲ್ಯಾಣಪುರ,
    ಶಂಕರ್ ಉಡುಪಿ,
    ಪೇರ್ಡುರು ಮೊಹಮ್ಮದ್
    ಮಜೀದ್ ನೇಮಕ ಗೊಂಡರು,

    ಉಡುಪಿ ಜಿಲ್ಲಾ ಮಹಿಳಾ ಘಟಕ

    ಮಹಿಳಾ ಘಟಕ ಅದ್ಯಕ್ಷ ರಾಗಿ ಶೋಭ ಪಾಂಗಳಾ,

    ಪ್ರಧಾನ ಕಾರ್ಯದರ್ಶಿ ಯಾಗಿ ನಾಗಲಕ್ಷ್ಮಿ ,

    ಉಪಾಧ್ಯಕ್ಷ ರುಗಳಾಗಿ ಶಾಂಭವಿ,
    ಗುಲಾಬಿ,

    ಜೊತೆ ಕಾರ್ಯದರ್ಶಿ ಯಾಗಿ ಗುಣವತಿ,

    ಸಂಘಟನಾ ಕಾರ್ಯದರ್ಶಿ
    ಉಷಾ ಹೆಜಾಮಾಡಿ

    ಕೋಶಾದಿಕಾರಿ ಯಾಗಿ ಸುನಂದ ಕೋಟ್ಯಾನ್ ,

    ಜಿಲ್ಲಾ ಮಹಿಳಾ ಕಾರ್ಯಕಾರಿ ಸದಸ್ಯ ಪಧಾದಿಕಾರಿ ಗಳಾಗಿ
    ಹೇಮಾ ನಳಿನಿ ,
    ಲಕ್ಷ್ಮಿ ಆದಿ ಉಡುಪಿ,
    ನಿರ್ಮಾಲ ಮೆಂಡನ್,
    ಸುಕನ್ಯಾ,
    ರೇಣುಕಾ,
    ಶರಣ್ಯ,
    ಸಾಧನಾ,
    ಸುಲೋಚನಾ,
    ಲಲಿತಾ ಕಟಪಾಡಿ,
    ಸವಿತಾ ಸಂತೆಕಟ್ಟೆ,
    ಕಾವ್ಯ ,
    ರಂಜಿತಾ,
    ನೇಮಕಗೊಂಡರು,

    ನೂತನವಾಗಿ ಆಯ್ಕೆಯಾದ ಪಧಾಧಿಕಾರಿಗಳನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರು ಶಾಲು ಹೊದಿಸಿ ಅಭಿನಂದಿಸಿದರು.

    ಮುಂದಿನ ದಿನಗಳಲ್ಲಿ ಉಡುಪಿ ಘಟಕದ ವಿವಿಧ ತಾಲೂಕು ಮಹಿಳಾ ಘಟಕ ಯುವ ಘಟಕ ಗ್ರಾಮ ಘಟಕ ಗಳನ್ನು ರಚಿಸಿ ಉಡುಪಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಐಕ್ಯತೆ ಮಾಡುವಲ್ಲಿ ಸಮರ್ಥವಾಗಿ ಸಂಘಟನೆಯನ್ನು ಬೆಳೆಸಲು ಪ್ರಯತ್ನಿಸಬೇಕು. ಒಗ್ಗಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕೆಂದು ನೂತನ ಆಯ್ಕೆ ಯಾದ ಪದಾಧಿಕಾರಿಗಳಿಗೆ ಸ್ಥಾಪಕಾದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪುರವರು ಹಿತನುಡಿಗಳಾನ್ನಡಿದರು.

    ಜಿಲ್ಲಾ ವೀಕ್ಷಕರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿಗಳು ಆಗಿರುವ ಫ್ರ್ಯಾಂಕಿ ಡಿಸೋಜರವರು ನಾವೆಲ್ಲರೂ ನನ್ನ ಸಂಘಟನೆ ತುಳುನಾಡು ರಕ್ಷಣಾ ವೇದಿಕೆ ಎಂದು ಭಾವಿಸಿ ಪ್ರತಿಯೊಬ್ಬರು ಸಂಘಟನೆ ಬಲಪಡಿಸುವಲ್ಲಿ ಪ್ರಯತ್ನಿಸಬೇಕು ಎಂದು ತಿಳಿಸಿದರು. ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಕುಮಾರ್ ರವರು ನನ್ನ ಮೇಲೆ ವಿಶ್ವಾಸ, ಭರವಸೆ ಇಟ್ಟು ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪುರವರ ಇಚ್ಛೆಯಂತೆ ಎಲ್ಲಾ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರ , ಕಾರ್ಯಕರ್ತರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯಲ್ಲಿ ತುಳುನಾಡು ರಕ್ಷಣಾ ವೇದಿಕೆಯನ್ನು ಸಮರ್ಥವಾಗಿ ಕಟ್ಟಿ ಬೆಳೆಸುವುದಾಗಿ ಎಂದರು.

    Share on:

    Keep Reading

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.