ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿರುತ್ತಾರೆ, ಕಿರಣ್ ರವರು
ಎನ್ ಎಸ್ ಯು ಐ ತಾಲೂಕು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,2 ಬಾರಿ ಚುನಾಯಿತ ಜಿಲ್ಲಾ ಯುವ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿಯಾಗಿ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ (ರಿ.) ಮಂಗಳೂರು ಅಧ್ಯಕ್ಷರಾಗಿ , ಯುವ ಒಕ್ಕಲಿಗ ಸಂಘ ಸೇವೆ . ಮಂಗಳೂರಿನ ಅಧ್ಯಕ್ಷರಾಗಿ ಸಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ರವರನ್ನು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಕಮಾಡಿರುತ್ತಾರೆ.
Trending
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಜಪ್ಪಿನಮೊಗರು ಕಸಿಹಿತ್ತಲುನಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸೆ ಶಿಬಿರ
- ಕೋಟದಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ಬಯಲು – ಒಬ್ಬ ಬಂಧನ, ಮತ್ತೊಬ್ಬನಿಗಾಗಿ ಶೋಧ ಮುಂದುವರಿಕೆ
- ಪುತ್ತೂರು : “ನ್ಯಾಯ ಸಿಗದಿದ್ದರೆ ಧ್ವಜಸ್ತಂಭದ ಮುಂದೆ ಧರಣಿ” – ಸಂತ್ರಸ್ತೆಯ ತಾಯಿ ಎಚ್ಚರಿಕೆ
- ಉಡುಪಿ: ಸುದೀಪ್ ರೈ ಆತ್ಮಹತ್ಯೆ ಪ್ರಕರಣ – ಆರೋಪಗಳಿಗೆ ಪತ್ನಿ ಸೌಮ್ಯ ಶೆಟ್ಟಿ ತಿರುಗೇಟು, ನಿಷ್ಪಕ್ಷಪಾತ ತನಿಖೆಗೆ ಆಗ್ರಹ
- ಮಂಗಳೂರು: ಗ್ರಾಮೀಣ ಸ್ವಚ್ಛತೆಗೆ ಕಠಿಣ ಕ್ರಮ – ನಿಯಮ ಉಲ್ಲಂಘನೆಗೆ ದಂಡ, ಎಫ್ಐಆರ್ ಎಚ್ಚರಿಕೆ
- ಮಂಜೇಶ್ವರದಲ್ಲಿ ಬಿಜೆಪಿ ಪರ ಚುನಾವಣಾ ಅಖಾಡಕ್ಕಿಳಿದ ಶಾಸಕ ಕಾಮತ್ :-
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ
- 🛳️ ಮುಂಬೈ–ಲಕ್ಷದ್ವೀಪ ಸಮುದ್ರಯಾನ: ಯಕ್ಷಗಾನದೊಂದಿಗೆ ಭರ್ಜರಿ ಸಾಂಸ್ಕೃತಿಕ ಸಂಭ್ರಮ -ಕಾರ್ನೂರು ಮೋಹನ್ ರೈ
