ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ ಅಧ್ಯಕ್ಷತೆಯಲ್ಲಿ ವೀರ ನಾರಿ ಒಣಕೆ ಓಬವ್ವ ಜಯಂತಿ ಆಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸದಸ್ಯರಿಗೆ ವೀರನಾರಿ ಒನಕೆ ಓಬವ್ವರ ಚಿತ್ರದುರ್ಗದ ಕಲ್ಲಿನಕೋಟೆಯ ಕಾವಲುಗಾರ ಪತ್ನಿಯ ಸ್ಥಾನದಲ್ಲಿ ಶತ್ರುಗಳನ್ನು ಸದೆಬಡೆದು ಹೆಣ್ಣಿನ ಶಕ್ತಿ ಮತ್ತು ಜವಾಬ್ದಾರಿ ಪ್ರಾಮಾಣಿಕತೆ ನಿಷ್ಠೆಯನ್ನು ತೋರಿಸಿಕೊಟ್ಟರು. ಅದು ಸಮಾಜಕ್ಕೆ ಮಾದರಿಯಾಗಿದೆ. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ,ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ ,
ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ, ಸುಶೀಲಾ ಜ್ಯೋತಿ ಸಾಸ್ತಾನ, ಲಕ್ಷ್ಮೀಬಾಯಿ , ರವಿಜಾ ಶ್ಯಾಮಲ , ನಿರ್ಮಲ , ಸುಶೀಲ, ನಂದನ, ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಉಪಸ್ಥಿತರಿದ್ದು ಓನಕೆ ಒಬ್ಬವ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೈದರು.
Trending
- ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ
- ಲಯನ್ಸ್ ಜಿಲ್ಲೆ 317ಸಿ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷರಾಗಿ ಲಯನ್ ಲೂಯಿಸ್ ಲೋಬೊ ನೇಮಕ
- ಮುಲ್ಕಿ ಸುಂದರರಾಮ ಶೆಟ್ಟಿ ಸ್ಮಾರಕ ತೆರವು ಖಂಡನೀಯ: ಜೆಡಿಎಸ್ ಜಿಲ್ಲಾದ್ಯಕ್ಷ ಯೋಗೀಶ್ ವಿ. ಶೆಟ್ಟಿ
- ದೆಹಲಿ ಹೋಟೆಲ್ ಅಗ್ನಿ ಅವಘಡ: 21 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿಯ ರಕ್ಷಣೆ
- ಸುಜಯ್ ಪೂಜಾರಿ ನೇತೃತ್ವದಲ್ಲಿ ಉಡುಪಿಯಲ್ಲಿ ‘ನಮ್ಮ ಕರ್ನಾಟಕ ಸೇನೆ’ ಎಂಬ ಹೊಸ ಕನ್ನಡ ಸಂಘಟನೆಗೆ ಚಾಲನೆ
- ಕರ್ನಾಟಕದ ನೂತನ ಅಧ್ಯಾಯಕ್ಕೆ ಮುನ್ನುಡಿ: ಡಿ.ಕೆ. ಶಿವಕುಮಾರ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ
- ಬೆಳ್ಮಾರು ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯಗಳ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ
- ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ,ನಾರಾಯಣ ಗುರು ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಶೈಕ್ಷಣಿಕ ಪ್ರೋತ್ಸಾಹ

