ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ ಅಧ್ಯಕ್ಷತೆಯಲ್ಲಿ ವೀರ ನಾರಿ ಒಣಕೆ ಓಬವ್ವ ಜಯಂತಿ ಆಚರಣೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸದಸ್ಯರಿಗೆ ವೀರನಾರಿ ಒನಕೆ ಓಬವ್ವರ ಚಿತ್ರದುರ್ಗದ ಕಲ್ಲಿನಕೋಟೆಯ ಕಾವಲುಗಾರ ಪತ್ನಿಯ ಸ್ಥಾನದಲ್ಲಿ ಶತ್ರುಗಳನ್ನು ಸದೆಬಡೆದು ಹೆಣ್ಣಿನ ಶಕ್ತಿ ಮತ್ತು ಜವಾಬ್ದಾರಿ ಪ್ರಾಮಾಣಿಕತೆ ನಿಷ್ಠೆಯನ್ನು ತೋರಿಸಿಕೊಟ್ಟರು. ಅದು ಸಮಾಜಕ್ಕೆ ಮಾದರಿಯಾಗಿದೆ. ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ,ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ ,
ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ, ಸುಶೀಲಾ ಜ್ಯೋತಿ ಸಾಸ್ತಾನ, ಲಕ್ಷ್ಮೀಬಾಯಿ , ರವಿಜಾ ಶ್ಯಾಮಲ , ನಿರ್ಮಲ , ಸುಶೀಲ, ನಂದನ, ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಉಪಸ್ಥಿತರಿದ್ದು ಓನಕೆ ಒಬ್ಬವ ಭಾವಚಿತ್ರಕ್ಕೆ ಪುಷ್ಪಅರ್ಚನೆ ಗೈದರು.
Trending
- ದುಬೈನಲ್ಲಿ ‘ಗಮ್ಮತ್ ಕಲಾವಿದೆರ್’ ನಾಟಕ ತಂಡದ 14ನೇ ವಾರ್ಷಿಕೋತ್ಸವ – ‘ಪೋನಗ ಕೊನೊಪರಾ..?’ ನಾಟಕದ ಪ್ರಥಮ ಪ್ರದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ
- ಖಚಿತ ಮಾಹಿತಿ ಮೇರೆಗೆ ದಾಳಿ – ಮೂಡುಬಿದಿರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಭೇದಿಸಿದ ಪೊಲೀಸರು ನಾಲ್ವರು ಬಂಧನ | ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ
- ಕಾರ್ಕಳ ಮಾಜಿ ಶಾಸಕ, ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಆತ್ಮಹತ್ಯೆ
- “ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ
- ಬಂಟರ ಸಂಘ (ರಿ.) ಬಜಪೆ ವಲಯದ ಅಧ್ಯಕ್ಷರಾಗಿ ಶ್ರೀ ವೇಣುಗೋಪಾಲ್ ಶೆಟ್ಟಿ ಆಯ್ಕೆ
- ಕಂಬಳಕ್ಕೆ 2 ಕೋಟಿ ಅನುದಾನ ಮೀಸಲು : ಐಪಿಎಲ್ ಮಾದರಿಯಲ್ಲಿ ಕಂಬಳ ಆಯೋಜನೆ ಚಿಂತನೆ
- ಮಂಗಳೂರಲ್ಲಿ ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ಬಂಧನಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ಅವಮಾನ– ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲು
- ಕಾಪು ಬೀಚ್ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ನೀಡಿದ ಪ್ರಕರಣ: 47 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು