ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣ ಕುಮಾರ್ ಅಧ್ಯಕ್ಷತೆಯಲ್ಲಿ ಕುಲ ಕುಲ ಕುಲವೆಂದು ಬಡಿದಾಡಬೇಡಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಅದ್ಭುತ ಸಂದೇಶ ನೀಡಿದ ಸಮಾಜ ಸುಧಾರಕ ಸಂತ ಕನಕದಾಸರ ಜಯಂತಿ ಆಚರಣೆ ಕಚೇರಿಯಲ್ಲಿ ದಿನಾಂಕ 18- 11 -2024 ಸೋಮವಾರ ಸಂಜೆ 5:00 ಗಂಟೆಗೆ ಸರಿಯಾಗಿ ಜರಗಿತು . ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಪ್ರಾಸ್ತವಿಕ ಮಾತನಾಡಿದರು, ವೇದಿಕೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ, ಉದಯ್ , ಸಾಬುದ್ದೀನ್ , ಪ್ರೀತಂ ಮತ್ತಿತರರು ಉಪಸ್ಥಿತರಿದ್ದರು
Trending
- ಮಂಗಳೂರು: ನಗರದ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಭಾನುವಾರ ಉದ್ಘಾಟನೆ. ತುಳುನಾಡ ರಕ್ಷಣಾ ವೇದಿಕೆ ದಶಕಗಳ ಹೋರಾಟದ ಪ್ರತಿಫಲ
- ಮಂಗಳೂರು ; ಇನ್ಸ್ಟಗ್ರಾಮ್ ರೀಲ್ ಸ್ಟಾರ್ ನಾಗುರಿ ಆಶಾ ಹೃದಯಾಘಾತದಿಂದ ನಿಧನ.
- ಜನರಲ್ಲಿ ದೈರ್ಯ ಬೆಳೆಸಬೇಕಾದ ಸಂಘಟನೆಗಳು — ಭಯ ಹುಟ್ಟಿಸುವುದು ಎಷ್ಟು ಸರಿ? – ಪ್ರಶಾಂತ್ ಭಟ್ ಕಡಬ
- ಬಿಗ್ಬಾಸ್ ಸೀಸನ್–12 ರನ್ನರ್ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ರಾಜಮರ್ಯಾದೆ ಸ್ವಾಗತ
- ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಶ – ಫೆಬ್ರವರಿ 6ರಂದು
- ರಿಶೆಲ್ ಡಿಸೋಜ ಪ್ರಕರಣಕ್ಕೆ ನ್ಯಾಯ ಬೇಕು: ತನಿಖೆ ವಿಫಲವಾದರೆ ರಾಜ್ಯವ್ಯಾಪಿ ಹೋರಾಟ – ಅಲ್ವಿನ್ ಡಿಸೋಜ
- ತುಳು ಭಾಷೆಗೆ ಅಧಿಕೃತ ಸ್ಥಾನಮಾನ | ಆಂಧ್ರ ಮಾದರಿಯ ಅಧ್ಯಯನ
- ಎಂ.ಆರ್.ಪಿ.ಎಲ್. (MRPL) ಘಟಕದಲ್ಲಿ ಬೆಂಕಿ ಅವಘಡ

