ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾನ ನ್ಯಾಯಾಲಯ ಮಹತ್ವದ ತೀರ್ಪು
- ಮಂಗಳೂರು : ಸಹಕಾರಿ ಬ್ಯಾಂಕ್ನಲ್ಲಿ ಗೋಲ್ಡ್’ ಗೋಲ್ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
- ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
- ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
- ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
- ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
- ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!