ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು

