ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
- “ಎಂಸಿಎಫ್ ಹೆಸರು ಉಳಿಸಿ” ಅಭಿಯಾನ – ಐತಿಹಾಸಿಕ ಮೊದಲ ಸಭೆ ಮಂಗಳೂರಿನಲ್ಲಿ ಯಶಸ್ವಿ
- ಕಾಪು : ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳಾಂತರಿಸುವ ವೇಳೆ ಮೃತ್ಯು
- ತೀಯಾ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಅಗತ್ಯ – ಸದಾಶಿವ ಉಳ್ಳಾಲ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ – ಹೊಸ ಕಚೇರಿ ಉದ್ಘಾಟನೆ
- ಪಿಲಿಪಂಜ” ತುಳು ಚಲನಚಿತ್ರದ ಎರಡನೇ ಹಾಡಾದ ಫ್ರೆಂಡ್ಷಿಪ್ ಸಾಂಗ್, ಭಾನುವಾರ ಮಂಗಳೂರಿನ ಭಾರತ್ ಮಾಲ್ನಲ್ಲಿ ಅದ್ಧೂರಿಯಾಗಿ ಬಿಡುಗಡೆ
- ಉಡುಪಿ: ಪ್ರಧಾನಿ ನರೇಂದ್ರ ಮೋದಿ ಭವ್ಯ ರೋಡ್ ಶೋ – ಜನಸಾಗರದ ನಡುವೆ ಭಾವಪೂರ್ಣ ಸ್ವಾಗತ

