Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ

    9 May 2025

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು

    9 May 2025

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025
    Facebook WhatsApp Telegram
    Trending
    • ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ
    • ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ “ಸ್ವಾಮಿ ದಯಾನಂದ ಸರಸ್ವತಿ”ಯವರ 200ನೇ ವರ್ಷದ ಜನ್ಮ ಶತಾಬ್ದಿ ಅಂಗವಾಗಿ “ಜಿಲ್ಲಾ ಪದಾಧಿಕಾರಿಗಳ ನಾಯಕತ್ವ ಶಿಬಿರ

    ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ “ಸ್ವಾಮಿ ದಯಾನಂದ ಸರಸ್ವತಿ”ಯವರ 200ನೇ ವರ್ಷದ ಜನ್ಮ ಶತಾಬ್ದಿ ಅಂಗವಾಗಿ “ಜಿಲ್ಲಾ ಪದಾಧಿಕಾರಿಗಳ ನಾಯಕತ್ವ ಶಿಬಿರ

    Tulunada SuryaBy Tulunada Surya1 December 2024Updated:1 December 2024 ಇತರೆ No Comments1 Min Read
    Share
    Facebook WhatsApp
    Share on:

    ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ “ಸ್ವಾಮಿ ದಯಾನಂದ ಸರಸ್ವತಿ”ಯವರ 200ನೇ ವರ್ಷದ ಜನ್ಮ ಶತಾಬ್ದಿ ಅಂಗವಾಗಿ “ಜಿಲ್ಲಾ ಪದಾಧಿಕಾರಿಗಳ ನಾಯಕತ್ವ ಶಿಬಿರ” ಆರ್ಯ ಸಮಾಜ ಸಭಾಂಗಣದಲ್ಲಿ ನಡೆಯಿತು. ಶಿಬಿರವನ್ನು ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ಇದರ ರಾಜ್ಯ ಉಪಾಧ್ಯಕ್ಷರಾದ ಡಾ. ಅಣ್ಣಯ್ಯ ಕುಲಾಲ್ ನೆರವೇರಿಸಿದರು.

    ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಅಧ್ಯಕ್ಷರಾದ ಲಯನ್ ಚಂದ್ರಹಾಸ ಶೆಟ್ಟಿ, acsa ದ ರಾಜ್ಯಾಧ್ಯಕ್ಷರಾದ ತುಷಾರ್ ಕದ್ರಿ, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು, acsa ನಾಯಕರಾದ ತನುಷ್ ಎಮ್ ಶೆಟ್ಟಿ , ಜಗತ್ ಎಕ್ಕೂರ್ , ದೀಕ್ಷಿತ್ ಅತ್ತಾವರ್, ಸಿದ್ದಾಂತ ಎಸ್ ಶೆಟ್ಟಿ ,ಅಬೂಬಕರ್ ಸಿದ್ದೀಕ್ , ಅರೆ ಸಮಾಜ ಕಾರ್ಯದರ್ಶಿಗಳಾದ , ಪುರುಷೋತ್ತಮ್ ಆರ್ಯ, ದೀಪಕ್ ಮಂಜೇಶ್ವರ್ ಉಪಸ್ಥಿತರಿದ್ದರು. ಲಯನ್ ಚಂದ್ರಹಾಸ ಶೆಟ್ಟಿ ಅವರು “ವಿದ್ಯಾರ್ಥಿ ಜೀವನ ಮತ್ತು ನಾಯಕತ್ವ “ವಿಚಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತಮ್ಮ ವಿಚಾರ ಮಂಡಿಸಿದರು.

    ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕ್ಲೀನ್ ಪ್ಲಸ್ ಇದರ ಮಾಲಕರಾದ ಶ್ರೀಮತಿ ಸುನಿತಾ ಡಿಸೋಜಾ ,yenopoya ಮೆಡಿಕಲ್ ಕಾಲೇಜ್ ದೇರಳಕಟ್ಟೆ ಇದರ ಪ್ರಾಧ್ಯಾಪಕರಾದ ಕು/ Roshni ,ಲಯನ್ಸ್ ಜಿಲ್ಲೆ, 317d ಇದರ ವಲಯ ಅಧ್ಯಕ್ಷರಾದ ಚರಣ್ ಆಳ್ವ ,ಭೂ ನ್ಯಾಯ ಮಂಡಳಿ ಸದಸ್ಯರಾದ ಆದಿಲ್ ಅಮೀನ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಸುಮಾರು 109 ಜನ ವಿದ್ಯಾರ್ಥಿಗಳು ಪ್ರತಿನಿಧಿಗಳಾಗಿ ಭಾಗವಹಿಸಿದರು. ಈ ಶಿಬಿರವನ್ನು acsa ದ ಸಲಹೆಗಾರರಾದ, ವಕೀಲರಾದ ದಿನಕರ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.

    Share on:
    All college students association Aryasamaj Dinakar Shetty Mangalore Student Tulunada Rakshana vedike Tulunada surya University

    Keep Reading

    ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ

    ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.