ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- ಉಡುಪಿ: ಪಿಎಂಇಜಿಪಿ ಸಬ್ಸಿಡಿ ಸಾಲದ ಹೆಸರಿನಲ್ಲಿ ಕೋಟ್ಯಾಂತರ ವಂಚನೆ – ಆರೋಪಿ ಮಹಿಳೆ ಸೆರೆ
- ಹಿರಿಯ ನಟ ಸತೀಶ್ ಶಾ (74) ನಿಧನ
- ✨ ಮಂಗಳೂರಿನ ಎಮ್ಸಿಸಿ ಬ್ಯಾಂಕ್ನಲ್ಲಿ ಸಂಭ್ರಮಭರಿತ ದೀಪಾವಳಿ ಆಚರಣೆ
- ದಿ|ಜಲಂಧರ ರೈ ಸಮಾಜಕ್ಕಾಗಿ ಸರ್ವಸಮರ್ಪಿತ ಕಾರ್ಯಕರ್ತ, ಇಪ್ಪತ್ತೈದನೇ ವರ್ಷದ ಸಂಸ್ಮರಣಾ ಸಮಾರಂಭದಲ್ಲಿ ಭಾಸ್ಕರ ರೈ ಕುಕ್ಕುವಳ್ಳಿ ಅಭಿಮತ
- 🕊️ ಬೆಂಗಳೂರು ತುಳುಕೂಟ ಅಧ್ಯಕ್ಷ ಸುಂದರರಾಜ ರೈ ಅವರ ನಿಧನಕ್ಕೆ ಸಂತಾಪ 🕊️
- ಮಣಿಪಾಲ: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ – ಇಬ್ಬರು ಬಂಧನ
- ವೈದ್ಯಕೀಯ ಪರೀಕ್ಷೆಯ ನೆಪದಲ್ಲಿ ಯುವತಿಗೆ ಕಿರುಕುಳ: ಖಾಸಗಿ ಚರ್ಮ ತಜ್ಞನ ಬಂಧನ
- ಪುತ್ತೂರಿನಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದ ಆರೋಪಿ ಗುಂಡೇಟಿಗೆ ಗಾಯ

