ಡಿಸೆಂಬರ್ 30, ಕಾಡು ಪ್ರಾಣಿಗಳ ಕಾಟ ತಡೆಗಟ್ಟುದ್ದಕ್ಕಾಗಿ ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ಜನಜಾಗೃತಿ ಸಭೆ ನಡೆಯಲಿದೆ . ಚೆನೈತ್ತೋಡಿ,ಎಲಿಯನಡು ಗೋಡು, ಅಜ್ಜಿ ಬೆಟ್ಟು ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿನಿಂದ ಹಲವು ಚಿರತೆಗಳು ರಾತ್ರಿ ಹೊತ್ತಿನಲ್ಲಿ ಜನಸಂದನಿ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದು ಸಾಕು ಪ್ರಾಣಿಗಳನ್ನು ತಿನ್ನುತ್ತಿರುವ ಘಟನೆಗಳು ನಡೆದಿವೆ ಈ ಪರಿಸ್ಥಿತಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಯವರು ತಕ್ಷಣವೇ ಕ್ರಮ ಕೈಗೊಂಡು ಈ ಚಿರತೆಗಳನ್ನು ಹಿಡಿದುಕೊಂಡು ಹೋಗುವಂತೆ ಮನವಿ ಮಾಡಲು ತುಳುನಾಡ ರಕ್ಷಣಾ ವೇದಿಕೆ ವೇದಿಕೆಯ ಸಹಭಾಗಿತ್ವದಲ್ಲಿ. ನಿತ್ಯಾನಂದ ಮುಖ್ಯಪ್ರಾಣ ಭಜನಾ ಮಂದಿರದ ಎದುರುಗಡೆ ಗುರುನಗರ ಚೆನೈತ್ತೋಡಿ ಗ್ರಾಮ ದಲ್ಲಿ ದಿನಾಂಕ 30-12-2024 ರಂದು 9,30 ಕ್ಕೆ ಸಭೆ ಸೇರಲು ನಿರ್ಧಾರಿಸಲಾಗಿದೆ ಈ ಸಭೆಗೆ ಗ್ರಾಮಸ್ಥರ ಒಗ್ಗಟ್ಟಿನ ಅಗತ್ಯವಿದೆ ಕಾರ್ಯಕ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಾಮದ ಪದವು ಘಟಕ ಪ್ರಮುಖರು ಹಾಗೂ ಸುನಿಲ್ ಕುಮಾರ್ ಕೆಎಸ್ ಉಪ ವಲಯ ಅರಣ್ಯ ಅಧಿಕಾರಿ ವೇಣೂರು ಭಾಗವಹಿಸಲಿರುವರು ಸರ್ವರೂ ಭಾಗವಹಿಸುವಂತೆ ತುಳುನಾಡ ರಕ್ಷಣಾ ವೇದಿಕೆ ವಿನಂತಿಸಿದೆ.
Trending
- SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ SDPI ಕೊಳಂಬೆ ಬ್ರಾಂಚ್ ವತಿಯಿಂದ ಸನ್ಮಾನ
- ಮನೆಗೆ ಬೀಗ ಹಾಕಿ ಹೊರಗಡೆ ಹೋಗ್ತಿದ್ದೀರಾ..? ಇನ್ನು ಚಿಂತೆ ಬೇಡ; ನಿಮ್ಮ ಮನೆಯ ಕಾವಲು ಉಡುಪಿ ಪೊಲೀಸರಿಂದ..!
- ಸುಲ್ತಾನ್ ಬತ್ತೇರಿ–ತಣ್ಣೀರುಬಾವಿಯ ಸೇತುವೆ : ಸೆಪ್ಟೆಂಬರ್ಗೆ ವಾಹನ ಸಂಚಾರ ಆರಂಭ ಸಾಧ್ಯತೆ
- ಅಮಿತ್ ಶಾ ಸಮ್ಮುಖದಲ್ಲಿ ಮಹತ್ವದ ಸಭೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ಮೇ 9 ಪ್ರಮಾಣವಚನ
- ಫಲ್ಗುಣಿ ನದಿಯಲ್ಲಿ ಮೀನುಗಳ ಸಾಮೂಹಿಕ ಸಾವು ಮಳವೂರು–ಕೆಂಜಾರ್ ಪ್ರದೇಶದಲ್ಲಿ ಪರಿಸರ ವಿಷಕಾರಿ ತ್ಯಾಜ್ಯ ಹರಿವು ಶಂಕೆ, ಜನರ ಆಕ್ರೋಶ
- ಪತ್ರಕರ್ತ ಝಕರಿಯ ಮೇಲಿನ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಬಂಧನ
- ಜನಸಾಮಾನ್ಯರ ಹೃದಯ ಗೆದ್ದ ವೈದ್ಯಾಧಿಕಾರಿಗೆ ಭಾವಪೂರ್ಣ ಬೀಳ್ಕೊಡುಗೆ ,“ಡಾ. ಪ್ರಭಾ ಎನ್. ಅವರ ಸೇವೆ ಬೆಲೆ ಕಟ್ಟಲಾಗದದ್ದು” : ಫ್ರ್ಯಾಂಕಿ ಡಿಸೋಜ
- ಸುಳ್ಯ ತಾಲೂಕು ಜನತಾದಳ (ಜಾ) ಅಧ್ಯಕ್ಷರ ನಿವಾಸಕ್ಕೆ ಯೋಗಿಶ್ ಶೆಟ್ಟಿ ಜಪ್ಪುರವರ ಸೌಹಾರ್ದ ಭೇಟಿ

