ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಸಂಚಲನ ಮೂಡಿಸಿದರು. ಚೈನ್ ಲಿಂಕ್ ಮಾದರಿಯ ಆರ್ಪಿಸಿ ತನ್ನ ಸಾವಿರಾರು ಗ್ರಾಹಕರಿಗೆ ಪಂಗನಮ ಹಾಕಿ ಕೋಟಿಗಟ್ಟಲೆ ಹಣ ಲಪಟಾಯಿಸಿದೆ ಅನ್ನೋ ಸುದ್ದಿ ಹೊರ ಬಿದ್ದಿದೆ ಇಂದಿನಿಂದ ಮೂರು ದಿನ ಕಾಲ ವಿತ್ ಡ್ರಾ ಮಾಡಲು ಅವಕಾಶ ನೀಡಿದ ಸಂಸ್ಥೆಯು ಪುನಃ ರಿನಿವಲ್ ಹಾಗೂ ಆದರ್ ಸಂಖ್ಯೆ ಕೇಳುತ್ತಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ ರ್ಪಿಸಿ ಡಿಸೆಂಬರ್ ತಿಂಗಳಿಗೆ ಅಂತ್ಯವಾಗಲಿದೆ ಎಂದು ಈ ಹಿಂದೆ ಕೆಲವರು ಎಚ್ಚರಿಕೆ ನೀಡಿದ್ದರು ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರು ಕೂಡ ಇಂಥ ಚೈನ್ ಲಿಂಕ್ ಮಾದರಿಯ ಗ್ಯಾಮ್ಲಿಂಗ್ ಬಳಸುತ್ತಿದ್ದಾರೆ ಆರ್ಪಿಸಿ ಕೂಡ ಅಂತದೇ ಮಾದರಿ ಅನುಸರಿಸುತಿದ್ದೆಯಾ ಅನ್ನೋ ಶಂಕೆ ಗ್ರಾಹಕರಿಗೆ ಶುರುವಾಗಿದೆ ಗ್ರಾಹಕರು ಜಿಲ್ಲೆಯ ಸಾವಿರಾರು ಮಂದಿ ಜನರು ಆರ್ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು ಉಳಿದಂತೆ ಬೇರೆ ಗ್ರಾಹಕರಿಗೆ ಹಿಂದಿನಿಂದ ಮೂರು ದಿನ ಕಾಲ ಅವಕಾಶ ನೀಡಿದ ಆರ್ಪಿಸಿ ಸಂಸ್ಥೆಯ ವಿಡ್ರೋ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಬಂಪರ್ ಆಫರ್ ಹೆಸರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಅನಧಿಕೃತ ಆರ್.ಪಿ.ಸಿ ಆಪ್ ಇದೀಗ ಬಹುತೇಕ ಮುಚ್ಚಿದೆ ಎಂದು ಎಂದು ಖಾತ್ರಿಯಾಗುತ್ತಿದ್ದಂತೆ ಗ್ರಾಹಕರು ಕಂಗಾಲಾಗಿದ್ದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರನ್ನು ಸಂಪರ್ಕಿಸಿದ್ದು ಯೋಗೀಶ್ ಶೆಟ್ಟಿ ಜಪ್ಪು ರವರು ಕಂಪನಿ ಯವರು ಕೂಡಲೇ ಹಿಂದಿನಂತೆ ಹಣ ವಿಪ್ರೋ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆರ್.ಪಿ.ಸಿ ಗ್ರಾಹಕರ ರಕ್ಷಣೆ ಗೆ ಬ್ರಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ
Trending
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
- ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ಕೈತಪ್ಪಿದ್ದು ರಾಜಕೀಯ ಲೆಕ್ಕಾಚಾರವೇ? ಸಿದ್ದರಾಮಯ್ಯ ಸುತ್ತ ತಿರುಗುತ್ತಿರುವ ಚರ್ಚೆಗಳ ವಿಶ್ಲೇಷಣೆ
- ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ: ಆಗಸ್ಟ್ 4ರಂದು ಅಂಗನವಾಡಿ, ಶಾಲೆಗಳಿಗೆ ಮತ್ತೆ ರಜೆ

