ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಸಂಚಲನ ಮೂಡಿಸಿದರು. ಚೈನ್ ಲಿಂಕ್ ಮಾದರಿಯ ಆರ್ಪಿಸಿ ತನ್ನ ಸಾವಿರಾರು ಗ್ರಾಹಕರಿಗೆ ಪಂಗನಮ ಹಾಕಿ ಕೋಟಿಗಟ್ಟಲೆ ಹಣ ಲಪಟಾಯಿಸಿದೆ ಅನ್ನೋ ಸುದ್ದಿ ಹೊರ ಬಿದ್ದಿದೆ ಇಂದಿನಿಂದ ಮೂರು ದಿನ ಕಾಲ ವಿತ್ ಡ್ರಾ ಮಾಡಲು ಅವಕಾಶ ನೀಡಿದ ಸಂಸ್ಥೆಯು ಪುನಃ ರಿನಿವಲ್ ಹಾಗೂ ಆದರ್ ಸಂಖ್ಯೆ ಕೇಳುತ್ತಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ ರ್ಪಿಸಿ ಡಿಸೆಂಬರ್ ತಿಂಗಳಿಗೆ ಅಂತ್ಯವಾಗಲಿದೆ ಎಂದು ಈ ಹಿಂದೆ ಕೆಲವರು ಎಚ್ಚರಿಕೆ ನೀಡಿದ್ದರು ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರು ಕೂಡ ಇಂಥ ಚೈನ್ ಲಿಂಕ್ ಮಾದರಿಯ ಗ್ಯಾಮ್ಲಿಂಗ್ ಬಳಸುತ್ತಿದ್ದಾರೆ ಆರ್ಪಿಸಿ ಕೂಡ ಅಂತದೇ ಮಾದರಿ ಅನುಸರಿಸುತಿದ್ದೆಯಾ ಅನ್ನೋ ಶಂಕೆ ಗ್ರಾಹಕರಿಗೆ ಶುರುವಾಗಿದೆ ಗ್ರಾಹಕರು ಜಿಲ್ಲೆಯ ಸಾವಿರಾರು ಮಂದಿ ಜನರು ಆರ್ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು ಉಳಿದಂತೆ ಬೇರೆ ಗ್ರಾಹಕರಿಗೆ ಹಿಂದಿನಿಂದ ಮೂರು ದಿನ ಕಾಲ ಅವಕಾಶ ನೀಡಿದ ಆರ್ಪಿಸಿ ಸಂಸ್ಥೆಯ ವಿಡ್ರೋ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಬಂಪರ್ ಆಫರ್ ಹೆಸರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಅನಧಿಕೃತ ಆರ್.ಪಿ.ಸಿ ಆಪ್ ಇದೀಗ ಬಹುತೇಕ ಮುಚ್ಚಿದೆ ಎಂದು ಎಂದು ಖಾತ್ರಿಯಾಗುತ್ತಿದ್ದಂತೆ ಗ್ರಾಹಕರು ಕಂಗಾಲಾಗಿದ್ದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರನ್ನು ಸಂಪರ್ಕಿಸಿದ್ದು ಯೋಗೀಶ್ ಶೆಟ್ಟಿ ಜಪ್ಪು ರವರು ಕಂಪನಿ ಯವರು ಕೂಡಲೇ ಹಿಂದಿನಂತೆ ಹಣ ವಿಪ್ರೋ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆರ್.ಪಿ.ಸಿ ಗ್ರಾಹಕರ ರಕ್ಷಣೆ ಗೆ ಬ್ರಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ
Trending
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ
- ಕರಾವಳಿ ಸೊಗಡಿನ ಹಾಸ್ಯ ಚಿತ್ರ “ವಾದಿರಾಜ ವಾಲಗ ಮಂಡಳಿ” ಚಿತ್ರೀಕರಣ ಪೂರ್ಣ ಆಗಸ್ಟ್ನಲ್ಲಿ ರಾಜ್ಯಾದ್ಯಂತ ಭರ್ಜರಿ ಬಿಡುಗಡೆಗೆ ಸಜ್ಜು
- Royal Challengers Bangalore ತಂಡವು ದಿಟ್ಟ ಬೌಲಿಂಗ್ ಪ್ರದರ್ಶನದ ಮೂಲಕ Delhi Capitals ವಿರುದ್ಧ ಭರ್ಜರಿ ಜಯ
- ಅತ್ತಾವರ ಅಯ್ಯಪ್ಪ ಮಂದಿರದಲ್ಲಿ ಧಾರ್ಮಿಕ ಕವಿಗೋಷ್ಠಿ – ಕಾವ್ಯ ಗಾಯನದುಡಿಮೆಯಲ್ಲಿ ದೇವರನ್ನು ಕಾಣುವ ಪ್ರವೃತ್ತಿ ಬೆಳೆಯಲಿ: ಭಾಸ್ಕರ ರೈ ಕುಕ್ಕುವಳ್ಳಿ
- ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಡುಪಿ ಎಸ್.ಪಿ ಅವರಿಗೆ ಉಡುಪಿ ಬಿಜೆಪಿ ಒಬಿಸಿ ಮೋರ್ಚಾದಿಂದ ದೂರು

