Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    30 May 2025
    Facebook WhatsApp Telegram
    Trending
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಹೆಬ್ರಿ : ಉಲಾಯಿ ಪಿದಾಯಿ ಜುಗಾರಿ ಹಡ್ಡೆಗೆ ಪೊಲೀಸ್ ದಾಳಿ 7 ಮಂದಿ ಉಲಾಯಿ

    ಹೆಬ್ರಿ : ಉಲಾಯಿ ಪಿದಾಯಿ ಜುಗಾರಿ ಹಡ್ಡೆಗೆ ಪೊಲೀಸ್ ದಾಳಿ 7 ಮಂದಿ ಉಲಾಯಿ

    Tulunada SuryaBy Tulunada Surya6 January 2025Updated:6 January 2025 ಅಪರಾಧ No Comments1 Min Read
    Share
    Facebook WhatsApp
    Share on:

    ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Share on:
    Tulunada surya ಉಲಾಯಿ ಪಿದಾಯಿ ಜುಗಾರಿ ಜೂಜು ಹೆಬ್ರಿ

    Keep Reading

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.