ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Trending
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು

