ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 05-01-2025 * ರಂದು ರವಿವಾರ ಸಂಜೆ 3.30 ಗಂಟೆಗೆ ಸನ್ಮಾನ ಮಾಡಿ ಗೌರವಿಸುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಕುಂದಾಪುರ ತಾಲೂಕು ಘಟಕ ಮತ್ತು ವಿವಿಧ ಘಟಕಗಳ ಕಾರ್ಮಿಕ, ಮಹಿಳಾ, ಯುವ ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸರ್ವ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು
Trending
- ಕಾರಿನೊಳಗಿನ ಪ್ರೇಮ ಕಲಹ ಭೀಕರ ದುರಂತಕ್ಕೆ ಅಂತ್ಯ: ಪ್ರೇಯಸಿಗೆ ಚಾಕು ಇರಿದು ಬಳಿಕ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಸಜೀವ ದಹನ
- ಧರ್ಮಕ್ಕಿಂತ ಮಾನವೀಯತೆ ಶ್ರೇಷ್ಠ: ಮಾಜಿ ಆರ್ಎಸ್ಎಸ್ ಕಾರ್ಯಕರ್ತನ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಂ ಮಹಿಳೆ
- ಬಜಪೆಯಲ್ಲಿ ಎಸ್ಡಿಪಿಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ: 153 ಯುನಿಟ್ ರಕ್ತ ಸಂಗ್ರಹ
- ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ
- ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನಕ್ಕೆ ಜೆಡಿಎಸ್ ಜಿಲ್ಲಾ ಘಟಕದ ತೀವ್ರ ಸಂತಾಪ
- ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ
- ಎ.ಪಿ.ಎಂ.ಸಿ. ಪ್ರಾಂಗಣದಲ್ಲಿನ ಮರಗಳಿಗೆ ರಾಸಾಯನಿಕ ಹಿಂಸೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
- ಮುತ್ತತ್ತಿಯ ಕಾವೇರಿಯಲ್ಲಿ ದುರಂತ: ಒಂದೇ ಕುಟುಂಬದ ಐವರ ಜೀವ ಬಲಿ
