ಅಖಿಲ ಭಾರತ ತುಳು ಒಕ್ಕೂಟದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರನ್ನು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ದಿನಾಂಕ 05-01-2025 * ರಂದು ರವಿವಾರ ಸಂಜೆ 3.30 ಗಂಟೆಗೆ ಸನ್ಮಾನ ಮಾಡಿ ಗೌರವಿಸುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಕುಂದಾಪುರ ತಾಲೂಕು ಘಟಕ ಮತ್ತು ವಿವಿಧ ಘಟಕಗಳ ಕಾರ್ಮಿಕ, ಮಹಿಳಾ, ಯುವ ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ಸರ್ವ ಸದಸ್ಯರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರು
Trending
- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ
- ಫೆ.7 : ತುಳು ಭವನದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಸ್ಥಾಪಕ ತುಳುವ ನೇಸರ ಶಶಿ ಆರ್ ಬಂಡಿಮಾರ್ ರವರ ಶ್ರದ್ದಾಂಜಲಿ ಸಭೆ
- ಕುಂದಾಪುರ: ತುಳುನಾಡ ರಕ್ಷಣಾ ವೇದಿಕೆಯಿಂದ ರಾಷ್ಟ್ರಪತಿ ಸೇವಾ ಪದಕ ಪಡೆದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿರವರಿಗೆ ಸನ್ಮಾನ
- ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು..!
- ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಪ್ರಧಾನ ಸಂಪಾದಕ ಎಸ್ ಆರ್. ಬಂಡಿಮಾರ್ ಅಸ್ತಂಗತ. ಜ. 31 ಮದ್ಯಾಹ್ನ ನಂತರ ಅಂತಿಮ ಸಂಸ್ಕಾರ
- ಅದ್ದೂರಿಯಾಗಿ ನಡೆದ 76 ನೇ ಗಣರಾಜ್ಯೋತ್ಸವ ಸಮಾರಂಭ