ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ತೆಗೆದುಕೊಳ್ಳವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ
ಬಂಟ್ವಾಳ ಪುತ್ತೂರು ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗಿದೆ ಸಹಕಾರಿ ಬ್ಯಾಂಕುಗಳು ಹಾಗೂ ಸೊಸೈಟಿಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಬ್ಯಾಂಕು ಮತ್ತು ಸೊಸೈಟಿಗಳ ಭದ್ರತೆ ಕುರಿತು ಸೂಚನೆ ನೀಡಲಾಗಿದ್ದು ಭದ್ರತಾ ಸಿಬ್ಬಂದಿ ನೇಮಕಾತಿ ಮತ್ತು ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆ ಖಾತ್ರಿ ಪಡಿಸಲು ನಿರ್ದೇಶನ ನೀಡಲಾಗಿದೆ ಈ ಮಧ್ಯೆ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ತನಿಖೆಗಾಗಿ ಎಸಿಪಿ ಧನ್ಯ ನಾಯಕ್ ನೇತೃತ್ವದಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಇನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
Trending
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
- ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್
- ಮಂಗಳೂರು | ಎಚ್ಚರಿಕೆ ಗಂಟೆ ಹೊಡೆಯುವ ಗುಜ್ಜರಕೆರೆ ನೀರು
- ವೀಸಾ ಮೋಸ ಹಾಗೂ ಸಂಘಟಿತ ಅಪರಾಧ ಪ್ರಕರಣ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ– ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

