ಕುಂದಾಪುರ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಕಛೇರಿಯ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿ ಅವರ ಸೇವೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ಘಟಕ ಅವರ ಮನೆಗೆ ತೆರಳಿ ಕುಟುಂಬದವರ ಸಮ್ಮುಖದಲ್ಲಿ ಶಿವಾನಂದ ಬಾಯರಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟ್ ರ್ ಕ್ರೀಡಾಪಟು, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ರವೀಂದ್ರ ತಲ್ಲೂರು, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಸಂಯೋಜಕರು ಶಿವಾನಂದ ತಲ್ಲೂರು ಹಾಗೂ ಕುಂದಾಪುರ ಘಟಕ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆನಂದ್ ಖಾರ್ವಿ, ಕೇಶವ ಖಾರ್ವಿ, ನಿತ್ಯಾನಂದ ನಾಯ್ಕ್ , ಉಮೇಶ್ ನಾಯರಿ ಕಿರಿಮಂಜೇಶ್ವರ, ನವೀನ್ ನಾಯರಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು. ಹರ್ಷವರ್ಧನ್ ಖಾರ್ವಿ ಯವರು ಕಾರ್ಯಕ್ರಮ ನಿರೂಪಿಸಿದರು
Trending
- ತುಳು ಕೂಟ (ರಿ.), ಕುಡ್ಲ ಸತ್ಯದಪ್ಪೆ ದೇಯಿ ಬೈದೆದಿ’ಎಂಬ ಕಿರು ರೂಪಕ ಪ್ರದರ್ಶನ
- ದಕ್ಷಿಣ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ
- ಮಲ್ಪೆಯಲ್ಲಿ ಚೂರಿ ಇರಿತ: ಹಿಂದೂ ಸಂಘಟನೆ ಮುಖಂಡ ಮಂಜು ಕೊಳ ಮೇಲೆ ಚೂರಿ ಇರಿತ
- ಮಂಗಳೂರು: ಡಿಸೆಂಬರ್ನಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಲೋಕಾರ್ಪಣೆ -ಐಕಳ ಹರೀಶ್ ಶೆಟ್ಟಿ
- ಮಂಗಳೂರು ಲೋಕೋಪಯೋಗಿ ಇಲಾಖೆಯ ಎಸ್ಡಿಎ ಲಂಚ ಸ್ವೀಕರಿಸುವಾಗ ಕರ್ನಾಟಕ ಲೋಕಾಯುಕ್ತ ಬಲೆಗೆ
- ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿ ಗ್ರಾಮದ ಕ್ರೀಡಾಂಗಣಕ್ಕಾಗಿ ಸರಕಾರಿ ಜಾಗ ಮೀಸಲಿರಿಸುವಂತೆ ಕಾಪು ತುಳುನಾಡ ರಕ್ಷಣಾ ವೇದಿಕೆ ಮನವಿ
- ಹರಿಹರಪುರದಲ್ಲಿ’ಜಾಬಾಲಿ – ನಂದಿನಿ’ ಯಕ್ಷಗಾನ ತಾಳ ಮದ್ದಳೆ
- ಕುಂದಾಪುರ: ಹೊಸಂಗಡಿ ಟ್ರೆಕ್ಕಿಂಗ್ ವೇಳೆ ಕುಂದಾಪುರದ ಮೆಡಿಕಲ್ ಶಾಪ್ನ ಮಾಲಕಿ ನದಿಯಲ್ಲಿ ಮುಳುಗಿ ದುರ್ಮರಣ

