ಕುಂದಾಪುರ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಕಛೇರಿಯ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿ ಅವರ ಸೇವೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ಘಟಕ ಅವರ ಮನೆಗೆ ತೆರಳಿ ಕುಟುಂಬದವರ ಸಮ್ಮುಖದಲ್ಲಿ ಶಿವಾನಂದ ಬಾಯರಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟ್ ರ್ ಕ್ರೀಡಾಪಟು, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ರವೀಂದ್ರ ತಲ್ಲೂರು, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಸಂಯೋಜಕರು ಶಿವಾನಂದ ತಲ್ಲೂರು ಹಾಗೂ ಕುಂದಾಪುರ ಘಟಕ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆನಂದ್ ಖಾರ್ವಿ, ಕೇಶವ ಖಾರ್ವಿ, ನಿತ್ಯಾನಂದ ನಾಯ್ಕ್ , ಉಮೇಶ್ ನಾಯರಿ ಕಿರಿಮಂಜೇಶ್ವರ, ನವೀನ್ ನಾಯರಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು. ಹರ್ಷವರ್ಧನ್ ಖಾರ್ವಿ ಯವರು ಕಾರ್ಯಕ್ರಮ ನಿರೂಪಿಸಿದರು
Trending
- ಬಂಟ ಕ್ರೀಡೋತ್ಸವದಿಂದ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ: ಡಾ. ಶಿವಶರಣ್ ಶೆಟ್ಟಿ
- ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪ ಬಂಟ್ವಾಳ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಅಮಾನತು
- ಜನರ ಕಾಲಬುಡಕ್ಕೆ ಸರ್ಕಾರಿ ಸೇವೆ ತಲುಪಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸುವುದೇ ಪ್ರಜಾಸೇವೆ ಆಂದೋಲನದ ಗುರಿ: ಯು.ಟಿ. ಖಾದರ್
- ಅಮ್ಮುಂಜೆ ಸೆಕ್ರೇಡ್ ಹಾರ್ಟ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
- ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ, ಮೊಸರುಕುಡಿಕೆ ಮೆರವಣಿಗೆ ಹಿನ್ನೆಲೆ; ಸೆ.5ರ ಸಂಜೆ 5ರಿಂದ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ
- ಮಹಿಳೆಯ ರಕ್ಷಣೆಗೆ ಧಾವಿಸಿದ ಬೀದಿ ನಾಯಿಗಳು! ಲೈಂಗಿಕ ದೌರ್ಜನ್ಯ ಯತ್ನಕ್ಕೆ ತಡೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
- ಬಿಪಿನ್ ರಾವತ್ ಸ್ವ ಸಹಾಯ ಸಂಘ ಹಾವಂಜೆ ಇದರ 5ನೇ ವರ್ಷದ ಕಾರ್ಯಕ್ರಮ
- ಮೊಟ್ಟೆಯಲ್ಲಿ ಹುಳ ಪತ್ತೆ ದೂರು: ಫಳ್ನೀರ್ನ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

