ಕುಂದಾಪುರ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಕಛೇರಿಯ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿ ಅವರ ಸೇವೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ಘಟಕ ಅವರ ಮನೆಗೆ ತೆರಳಿ ಕುಟುಂಬದವರ ಸಮ್ಮುಖದಲ್ಲಿ ಶಿವಾನಂದ ಬಾಯರಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟ್ ರ್ ಕ್ರೀಡಾಪಟು, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ರವೀಂದ್ರ ತಲ್ಲೂರು, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಸಂಯೋಜಕರು ಶಿವಾನಂದ ತಲ್ಲೂರು ಹಾಗೂ ಕುಂದಾಪುರ ಘಟಕ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆನಂದ್ ಖಾರ್ವಿ, ಕೇಶವ ಖಾರ್ವಿ, ನಿತ್ಯಾನಂದ ನಾಯ್ಕ್ , ಉಮೇಶ್ ನಾಯರಿ ಕಿರಿಮಂಜೇಶ್ವರ, ನವೀನ್ ನಾಯರಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು. ಹರ್ಷವರ್ಧನ್ ಖಾರ್ವಿ ಯವರು ಕಾರ್ಯಕ್ರಮ ನಿರೂಪಿಸಿದರು
Trending
- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ
- ಫೆ.7 : ತುಳು ಭವನದಲ್ಲಿ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಸ್ಥಾಪಕ ತುಳುವ ನೇಸರ ಶಶಿ ಆರ್ ಬಂಡಿಮಾರ್ ರವರ ಶ್ರದ್ದಾಂಜಲಿ ಸಭೆ
- ಕುಂದಾಪುರ: ತುಳುನಾಡ ರಕ್ಷಣಾ ವೇದಿಕೆಯಿಂದ ರಾಷ್ಟ್ರಪತಿ ಸೇವಾ ಪದಕ ಪಡೆದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿರವರಿಗೆ ಸನ್ಮಾನ
- ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ಸ್ಥಳ ಮಹಜರು ವೇಳೆ ತಪ್ಪಿಸಲೆತ್ನಿಸಿದ ಮತ್ತೋರ್ವ ಆರೋಪಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು..!
- ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಪ್ರಧಾನ ಸಂಪಾದಕ ಎಸ್ ಆರ್. ಬಂಡಿಮಾರ್ ಅಸ್ತಂಗತ. ಜ. 31 ಮದ್ಯಾಹ್ನ ನಂತರ ಅಂತಿಮ ಸಂಸ್ಕಾರ
- ಅದ್ದೂರಿಯಾಗಿ ನಡೆದ 76 ನೇ ಗಣರಾಜ್ಯೋತ್ಸವ ಸಮಾರಂಭ