ಕುಂದಾಪುರ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಕಛೇರಿಯ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿ ಅವರ ಸೇವೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ಘಟಕ ಅವರ ಮನೆಗೆ ತೆರಳಿ ಕುಟುಂಬದವರ ಸಮ್ಮುಖದಲ್ಲಿ ಶಿವಾನಂದ ಬಾಯರಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟ್ ರ್ ಕ್ರೀಡಾಪಟು, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ರವೀಂದ್ರ ತಲ್ಲೂರು, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಸಂಯೋಜಕರು ಶಿವಾನಂದ ತಲ್ಲೂರು ಹಾಗೂ ಕುಂದಾಪುರ ಘಟಕ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆನಂದ್ ಖಾರ್ವಿ, ಕೇಶವ ಖಾರ್ವಿ, ನಿತ್ಯಾನಂದ ನಾಯ್ಕ್ , ಉಮೇಶ್ ನಾಯರಿ ಕಿರಿಮಂಜೇಶ್ವರ, ನವೀನ್ ನಾಯರಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು. ಹರ್ಷವರ್ಧನ್ ಖಾರ್ವಿ ಯವರು ಕಾರ್ಯಕ್ರಮ ನಿರೂಪಿಸಿದರು
Trending
- ಜೆಡಿಎಸ್. ದ .ಕ. ಜಿಲ್ಲಾ ಘಟಕದ ನೂತನ ಕಾರ್ಯಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಯೋಗಿಶ್ ಶೆಟ್ಟಿ ಜಪ್ಪು ಸೇರಿದಂತೆ ನೂತನ ಜಿಲ್ಲಾ ಸಮಿತಿ ಪದಾಧಿಕಾರಿಗಳ ನೇಮಕ
- ಯಾದಗಿರಿ ದುರಂತ | ಮುಖಾಮುಖಿ ಡಿಕ್ಕಿಗೆ ಬೆಂಕಿ – 9 ಮಂದಿ ಸಾವು
- ವೈಟ್ ಸ್ಟೋನ್ ಶರೀಫ್ ಹಾಜಿಗೆ ಅರ್ಥಪೂರ್ಣ ಸನ್ಮಾನ — ಮನಸೂರೆಗೊಂಡ ಕಾರ್ಯಕ್ರಮ
- ಬೆಂಗಳೂರು ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡ ಎಂ.ಬಿ.ಎ ವಿದ್ಯಾರ್ಥಿ ಡಾ. ಆರ್ಥಿಕ್ ಕೆದಂಬಾಡಿ
- ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ, ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ನಮನ
- ನಾಟಕಕಾರ, ಸಮಾಜಸೇವಕ ರಾಮಚಂದರ್ ಬೈಕಂಪಾಡಿ ಅಗಲಿಕೆ – ತುಳುನಾಡಿಗೆ ಅಪಾರ ನಷ್ಟ – ತುಳುನಾಡ ರಕ್ಷಣಾ ವೇದಿಕೆ
- ಬಾರ್ ಟೈಗರ್ಸ್ ತಂಡ, ರಾಘವೇಂದ್ರ ರಾವ್ ಅವರ ಮಾಲೀಕತ್ವದಲ್ಲಿ ಚಾಂಪಿಯನ್ ಪಟ್ಟ
- ಸುಳ್ಯ ತಾಲೂಕಿನ ಪಕ್ಷದ ಕಚೇರಿಯಲ್ಲಿ ವಿದ್ಯಾರ್ಥಿ ಜನತಾದಳಕ್ಕೆ ಸೇರ್ಪಡೆ

