Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಭಾರತ ದಾಳಿಗೆ ಪಾಕಿಸ್ತಾನ ತತ್ತರ

    8 May 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    8 May 2025

    ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ

    8 May 2025
    Facebook WhatsApp Telegram
    Trending
    • ಭಾರತ ದಾಳಿಗೆ ಪಾಕಿಸ್ತಾನ ತತ್ತರ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
    • ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
    • Kannada Sangha Bahrain has elected a new Executive Committee
    • ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ
    • ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.
    • ಉಲಾಯಿ ಪಿದಾಯಿ ಜುಗಾರಿ ಆಟ : ಐದು ಮಂದಿ ಉಲಾಯಿ…!!
    • ಯಕ್ಷಗಾನ ಮತ್ತು ಸಾಮಾಜಿಕ ಧುರೀಣ ಪಣಿಯೂರು ಕರುಣಾಕರ ಶೆಟ್ಟರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 9
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಮಂಗಳೂರಿನ ಹಂಪನಕಟ್ಟೆ ಪ್ರದೇಶದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಿಂದ ಕ್ಲಾಕ್ ಟವರ್ ವರೆಗಿನ ರಸ್ತೆ ವಿಭಜಕಕ್ಕೆ ಬ್ಯಾರಿಕೇಡ್ ಅಳವಡಿಸಲು ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

    ಮಂಗಳೂರಿನ ಹಂಪನಕಟ್ಟೆ ಪ್ರದೇಶದಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಿಂದ ಕ್ಲಾಕ್ ಟವರ್ ವರೆಗಿನ ರಸ್ತೆ ವಿಭಜಕಕ್ಕೆ ಬ್ಯಾರಿಕೇಡ್ ಅಳವಡಿಸಲು ತುಳುನಾಡ ರಕ್ಷಣಾ ವೇದಿಕೆ ಒತ್ತಾಯ

    Tulunada SuryaBy Tulunada Surya4 March 2025Updated:4 March 2025 ಬ್ರೇಕಿಂಗ್ ನ್ಯೂಸ್ No Comments1 Min Read
    Share
    Facebook WhatsApp
    Share on:

    ಮಂಗಳೂರಿನ ಜನನಿಬಿಡ ಪ್ರದೇಶವಾಗಿರುವ ಹಂಪನಕಟ್ಟೆ ಪ್ರದೇಶವು ವಿಶ್ವವಿದ್ಯಾನಿಲಯ ಕಾಲೇಜು, ಮಿನಿ ವಿಧಾನಸೌಧ, ಪುರಭವನ ಸೇರಿದಂತೆ ಹಲವು ಸರಕಾರಿ ಕಛೇರಿ, ಬ್ಯಾಂಕ್ ಹಾಗೂ ವಾಣಿಜ್ಯ ಮಳಿಗೆಗಳನ್ನು ಹೊಂದಿದ್ದು, ದಿನನಿತ್ಯ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ನಡೆದಾಡುತ್ತಿರುತ್ತಾರೆ. ವಿಶ್ವವಿದ್ಯಾನಿಲಯ ಕಾಲೇಜಿನಿಂದ ಕ್ಲಾಕ್ ಟವರ್ ವರೆಗಿನ ರಸ್ತೆ ವಿಭಜಕದಲ್ಲಿ ಕೆಲವು ಕಡೆ ಬ್ಯಾರಿಕೇಡ್ ಅಳವಡಿಸದೆ ಇರುವುದರಿಂದ ಇಲ್ಲಿ ಶಾಲಾ ಕಾಲೇಜುಗಳ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುವುದರಿಂದ ವಾಹನ ಚಾಲಕರಿಗೆ ತೊಂದರೆಯಾಗುತ್ತಿರುವುದಲ್ಲದೆ ಹಲವು ಅಪಘಾತಗಳಿಗೆ ಕಾರಣವಾಗುತ್ತಿದೆ. ಇದಲ್ಲದೆ ಕ್ಲಾಕ್ ಟವರಿನ ಜಾಗದಲ್ಲಿ ಕೆಲವರು ವಾಹನಗಳನ್ನು ನಿಲ್ಲಿಸಿ ಸಮಸ್ಯೆ ತಂದೊಡ್ಡುತ್ತಿದ್ದಾರೆ.ಸಾರ್ವಜನಿಕರು ತುಳುನಾಡ ರಕ್ಷಣಾ ವೇದಿಕೆ ಗಮನಕ್ಕೆ ತಂದಿದ್ದರು.

    ಆದುದರಿಂದ ಕೂಡಲೇ ಜನರ ಮತ್ತು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ವಿಶ್ವವಿದ್ಯಾನಿಲಯ ಕಾಲೇಜ್ ನಿಂದ ಕ್ಲಾಕ್ ಟವರ್ ವರೆಗಿನ ರಸ್ತೆ ವಿಭಜಕಕ್ಕೆ ಬ್ಯಾರಿಕೇಡ್ ಅಳವಡಿಸುವಂತೆ ಮಹಾನಗರ ಪಾಲಿಕೆಗೆ ನಿರ್ದೇಶನ ನೀಡುವಂತೆ ದಿನಾಂಕ 04-03-2025 ರಂದು ಮಂಗಳೂರು ನಗರ ವಿಭಾಗ ಸಂಚಾರ ಮತ್ತು ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರಾದ ರವಿಶಂಕರ್ ರವರನ್ನು ತುರ್ತಾಗಿ ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಭೇಟಿ ಮಾಡಿ, ಮನವಿ ನೀಡಿ ಅಪಘಾತ ಸಂಭವಿಸುವ ಮುನ್ನ ತುರ್ತಾಗಿ ಗಮನ ಹರಿಸುವ ಗಂಭೀರತೆ ಬಗ್ಗೆ ವಿವರಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು .

    Share on:
    Tulunada surya ತುಳುನಾಡ ರಕ್ಷಣಾ ವೇದಿಕೆ

    Keep Reading

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ

    ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ

    ಸಿಂಧೂರ ಆಪರೇಷನ್ ಮೂಲಕ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ.

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.